ಕಲ್ಲಯ್ಯಜ್ಜನವರಿಂದ ಮಹಾಗಣಪತಿಗೆ ಬೆಳ್ಳಿ ಕೀರಿಟ ಧಾರಣೆ
ಲೋಕದರ್ಶನ ವರದಿ
ಗದಗ 14: ನಗರದ ಎಸ್.ಬಿ.ಸಂಕಣ್ಣವರ ಬಡಾವಣೆಯಲ್ಲಿರುವ ಮಹಾಗಣಪತಿ ದೇವಸ್ಥಾನದ ಪ್ರಥಮ ವಾಷರ್ಿಕೋತ್ಸವದ ಅಂಗವಾಗಿ ಮಹಾಗಣಪತಿಗೆ ರುದ್ರಾಭಿಷೇಕದ ನಂತರ ವಿರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಪೂಜ್ಯಶ್ರೀ ಕಲ್ಲಯ್ಯಜ್ಜನವರಿಂದ ಮಹಾಗಣಪತಿ ಮೂತರ್ಿಗೆ ಬೆಳ್ಳಿ ಕೀರಿಟ ಧಾರಣೆ ನೆರವೇರಿತು.
ಇದೇ ಸಂದರ್ಭದಲ್ಲಿ ಬೆಳ್ಳಿ ಕೀರಿಟಕ್ಕೆ ದಾನ ಮಾಡಿದ ದಾನಿಗಳನ್ನು ಸನ್ಮಾನಿಸಲಾಯಿತು. ನಂತರ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಎಸ್.ಬಿ.ಸಂಕಣ್ಣವರ ಬಡಾವಣೆ ಕ್ಷೇಮಾಭಿವೃದ್ದಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 