ಸರಳವಾಗಿ ನಟ ಸಾರ್ವಭೌಮ ಡಾ. ರಾಜ್ಕುಮಾರ್ ಜನ್ಮದಿನ ಆಚರಣೆ
ವಿಜಯಪುರ 24: ಜಿಲ್ಲೆಯ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಟ ಸಾರ್ವಭೌಮ ಡಾ.ರಾಜ್ಕುಮಾರ್ ಅವರ ಜಯಂತಿ ಕಾರ್ಯಕ್ರಮವನ್ನು ಕೋವಿಡ್-19 ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಾತರ್ಾ ಇಲಾಖೆ ಸಹಾಯಕ ನಿದರ್ೇಶಕರಾದ ಸುಲೇಮಾನ್ ನದಾಫ್, ಅಪ್ರೇಂಟಿಶಿಪ್ ಆನಂದ ರಾಠೋಡ, ಡಿ ಗ್ರೂಪ್ ನೌಕರ ಶಿವಾನಂದ ಹಿಳ್ಳಿ ಅವರು ಉಪಸ್ಥಿತರಿದ್ದು, ಡಾ.ರಾಜ್ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಅಪರ್ಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 