ಜಿಲ್ಲಾಡಳಿತದಿಂದ ಪರಿನಿವರ್ಾಹಣಾ ದಿನಾಚರಣೆ
ಬಾಗಲಕೋಟೆ 06: ಜಿಲ್ಲಾಡಳಿತದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ ಪರಿನಿವರ್ಾಹಣಾ ದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು. ನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿಗೆ ಶಾಸಕ ವೀರಣ್ಣ ಚರಂತಿಮಠ ಮಾಲಾರ್ಪಣೆ ಮಾಡಿ ಪುಷ್ಪ ಅಪರ್ಿಸಿದರು.
ನಂತರ ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ, ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ಅವರು ಅಂಬೇಡ್ಕರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪ ಅಪರ್ಿಸಿದರು. ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿದರ್ೇಶಕ ಜಗದೀಶ ಹೆಬ್ಬಳ್ಳಿ, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 