ದುಗರ್ಾದೇವಿ ಶಿಕ್ಷಣ ಸಂಸ್ಥೆಯಲ್ಲಿ ಶ್ರೀಗಳಿಗೆ ಶ್ರದ್ಧಾಂಜಲಿ
ಲೋಕದರ್ಶನ ವರದಿ
ಗದಗ 22: ಸ್ಥಳೀಯ ಗಂಗಾಪೂರ ಪೇಟೆಯಲ್ಲಿರುವ ದುರ್ಗದೇವಿ ಶಿಕ್ಷಣ ಸಂಸ್ಥೆಯಲ್ಲಿ ನಾಡಿನ ನಡೆದಾಡುವ ದೇವರು, ತ್ರಿವಿಧ ದಾಸೋಹಿ ತುಮಕೂರಿನ ಸಿದ್ದಗಂಗಾಮಠದ ಲಿಂ.ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಶೃದ್ದಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದಶರ್ಿ ವೆಂಕಟೇಶ ಇಮರಾಪೂರ, ಶಾಲೆಯ ಮುಖ್ಯೋಪಾದ್ಯಾಯನಿ ವಾಣಿಶ್ರೀ ಸಿದ್ದನಗೌಡ್ರ, ಎಚ್.ಸಿ.ಜೋಶಿ, ಶೋಭಾ ಸಂಬರಗಿಮಠ, ಮಂಜುಳಾ ಹಿಡ್ಕಿಮಠ, ರೇಖಾ ಅಂಗಡಿ, ವಂದನಾ ಕಲ್ಮನಿ, ಮರಿಯಂಬಿ ಕಂಪ್ಲಿ ಸೇರಿದಂತೆ ವಿದ್ಯಾಥರ್ಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 