ದಿಡಗೂರಗೆ ಸಿರಿಗನ್ನಡ ರಾಜ್ಯ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿ
ಹಾವೇರಿ08: ಬೆಂಗಳೂರಿನ ಸಮಾಜ ಕಲ್ಯಾಣ ಸಂಸ್ಥೆ ಹಾಗೂ ವಿವಿಧ ಸಂಸ್ಥೆಗಳಿಂದ ತಾಲೂಕಿನ ದೇವಗಿರಿ ಗ್ರಾಮದ ಲೇಖಕ ಪ್ರಕಾಶ ದಿಡಗೂರ ಸಿರಿಗನ್ನಡ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇತ್ತೀಚೆಗೆ ಬೆಂಗಳೂರಿನ ರವಿಂದ್ರ ಕಲಾ ಭವನದಲ್ಲಿ ನಡೆದ ಕನರ್ಾಟಕ ಸಾಹಿತ್ಯ-ಸಂಸ್ಕೃತಿ ಕಲಾ ಸಂಭ್ರಮ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನ ನೀಡಿ ಗೌರವಿಸಲಾಯಿತು.
ಕಳೆದ ಒಂದು ದಶಕದಿಂದ ಸಮಾಜದಲ್ಲಿ ಅಂಕು-ಡೊಂಕು ತಿದ್ದುವಂತ ಅತ್ಯುತಮ ನಾಟಕಗಳಾದ ಸಾಕು-ಮಗನ ಸವಾಲು, ಅಣ್ಣ ಕರಿಯಲಿಲ್ಲ, ತಂಗಿ ಬರಲಿಲ್ಲ, ರೈತನ ಕತ್ತು ಭೂಮಿಗೆ ಬಿತ್ತು ಸೇರಿದಂತೆ ಹತ್ತಾರು ನಾಟಕಗಳನ್ನು ರಚಿಸಿ ಪ್ರದರ್ಶನಗೊಳಿಸುವಲ್ಲಿ ಯಶಸ್ವಿಯಾದ ಹಿರಿಮೆಗೆ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಇವರ ಸಾಧನೆಗೆ ಶಿವಾನಂದ ಮಾಳಿ, ಮಂಜುನಾಥ ಕನ್ನನಾಯ್ಕರ ಸೇರಿದಂತೆ ಗ್ರಾಮಸ್ಥರು ಶುಭಹಾರೈಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 