ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ
ಲೋಕದರ್ಶನ ವರದಿ
ಶಿಗ್ಗಾವಿ 28: ತಾಲೂಕಿನ ಗೋಟಗೋಡಿಯ ರಾಕ್ ಗಾರ್ಡನಲ್ಲಿ ನೆಡೆದ ಶ್ರೀಮತಿ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಪ್ರತಿಷ್ಠಾನ ಹುಬ್ಬಳ್ಳಿ ಏರ್ಪಡಿಸಿದ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ. ಆಶಾದೇವಿಯವರ "ನಾರಿಕೇಳಾ ಪುಸ್ತಕಕ್ಕೆ" ಅಕ್ಕ ಪ್ರಶಸ್ತಿ, ಡಾ. ಸಿ.ಕೆ.ನಾವಲಗಿಯವರು ರಚಿಸಿದ "ದೇಶಿ ಸಂಭ್ರಮ ಕೃತಿಗೆ" ಜಾನಪದ ಸಿರಿ ಪ್ರಶಸ್ತಿ, ಕುಮಾರ ಅಂತ:ಕರಣರವರು ರಚಿಸಿದ "ಮಿಂಚಿನ ಚಿಲುಮೆ ಕೃತಿಗೆ" ಅರಳುಮೊಗ್ಗು ಪ್ರಶಸ್ತಿಯನ್ನು ಟ್ರಸ್ಟನ ಅಧ್ಯಕ್ಷರಾದ ಶಾಸಕ ಬಸವರಾಜ ಬೊಮ್ಮಾಯಿಯವರು ವಿತರಿಸಿದರು. ರಾಕ್ ಗಾರ್ಡನ ರೂವಾರಿಗಳಾದ ಡಾ.ಟಿ.ಬಿ.ಸೊಲಬಕ್ಕನವರ, ಖ್ಯಾತ ತಜ್ಞ ವೈದ್ಯರು ಹಾಗೂ ಸಾಹಿತಿಗಳಾದ ಡಾ|| ವಿಜಯಲಕ್ಷ್ಮೀ ಬಾಳೆಕುಂದ್ರಿ , ಚಂದ್ರಶೇಖರ ವಸ್ತ್ರದ ಉಪಸ್ಥಿರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 