ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ
ಲೋಕದರ್ಶನ ವರದಿ
ಶಿಗ್ಗಾವಿ 28: ತಾಲೂಕಿನ ಗೋಟಗೋಡಿಯ ರಾಕ್ ಗಾರ್ಡನಲ್ಲಿ ನೆಡೆದ ಶ್ರೀಮತಿ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಪ್ರತಿಷ್ಠಾನ ಹುಬ್ಬಳ್ಳಿ ಏರ್ಪಡಿಸಿದ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ. ಆಶಾದೇವಿಯವರ "ನಾರಿಕೇಳಾ ಪುಸ್ತಕಕ್ಕೆ" ಅಕ್ಕ ಪ್ರಶಸ್ತಿ, ಡಾ. ಸಿ.ಕೆ.ನಾವಲಗಿಯವರು ರಚಿಸಿದ "ದೇಶಿ ಸಂಭ್ರಮ ಕೃತಿಗೆ" ಜಾನಪದ ಸಿರಿ ಪ್ರಶಸ್ತಿ, ಕುಮಾರ ಅಂತ:ಕರಣರವರು ರಚಿಸಿದ "ಮಿಂಚಿನ ಚಿಲುಮೆ ಕೃತಿಗೆ" ಅರಳುಮೊಗ್ಗು ಪ್ರಶಸ್ತಿಯನ್ನು ಟ್ರಸ್ಟನ ಅಧ್ಯಕ್ಷರಾದ ಶಾಸಕ ಬಸವರಾಜ ಬೊಮ್ಮಾಯಿಯವರು ವಿತರಿಸಿದರು. ರಾಕ್ ಗಾರ್ಡನ ರೂವಾರಿಗಳಾದ ಡಾ.ಟಿ.ಬಿ.ಸೊಲಬಕ್ಕನವರ, ಖ್ಯಾತ ತಜ್ಞ ವೈದ್ಯರು ಹಾಗೂ ಸಾಹಿತಿಗಳಾದ ಡಾ|| ವಿಜಯಲಕ್ಷ್ಮೀ ಬಾಳೆಕುಂದ್ರಿ , ಚಂದ್ರಶೇಖರ ವಸ್ತ್ರದ ಉಪಸ್ಥಿರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 