ರಾಜ್ಯ ಮಟ್ಟದ ವಧು-ವರರ ಸಮಾವೇಶ:
State level bride and groom convention:
ಸಮಾಜದ ಅವಿವಾಹಿತ ಯುವಕ-ಯುವತಿಯರು ತಮ್ಮ ಹೆಸರನ್ನು ನೋಂದಾಯಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಈ ಸಮಾವೇಶದಲ್ಲಿ ನಮ್ಮ ಸಮಾಜ ಬಾಂಧವರು ಭಾಗವಹಿಸಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಹೇಮಂತ ದಾಸರ, ಭೀಮಪ್ಪ ಬೇವೂರ, ಮಾರುತಿ ದಂಡಗಿದಾಸರ, ಕೃಷ್ಣಾ ದಾಸರ, ಮಹೇಶ ದಾಸರ, ಚಿದಾನಂದಪ್ಪ ಕಟ್ಟಿಮನಿ, ವಾಸುದೇವ ಚೆನ್ನದಾಸರ, ಗೋವಿಂದರಾಜ ದಾಸರ, ಎಚ್.ಎಲ್. ದಾಸರ, ರವಿ ಕಪ್ಪಲಿ ಸೇರಿದಂತೆ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 