ಸಿರಿಗೇರಿಯಲ್ಲಿ ಕನಕದಾಸರ ಮತ್ತು ಸಂಗೊಳ್ಳಿ ರಾಯಣ್ಣ ಪುತ್ಥಳಿ ಉದ್ಘಾಟನೆ
Statues of Kanakadasa and Sangolli Rayanna inaugurated in Sirigeri
ಬಳ್ಳಾರಿ 13 : ಸಿರಿಗೇರಿ ಗ್ರಾಮದ ಮುಖ್ಯ ವೃತ್ತದ ಹತ್ತಿರ ಕುರುಬ ಸಮುದಾಯದಿಂದ ಕನಕದಾಸ ಯುವಕ ಸಂಘ ಮತ್ತು ಸಂಗೋಳ್ಳಿ ರಾಯಣ್ಣ ಯುವಕ ಸಂಘ ನೇತೃತ್ವದಲ್ಲಿ ದಾಸ ಶ್ರೇಷ್ಠ ಕನಕದಾಸರ ಪುತ್ತಳಿ ಮತ್ತು ವೀರ ಸಂಗೊಳ್ಳಿ ರಾಯಣ್ಣ ಇವರ ಪುತ್ಥಳಿ ಉದ್ಘಾಟನಾ ಕಾರ್ಯಕ್ರಮ ಸಂಭ್ರಮದಿಂದ ನೆರವೇರಿಸಲಾಯಿತು. ತಿಂತಿಣಿ ಮಠದ ಸಿದ್ದರಾಮಯ್ಯನಂದಪೂರಿ ಮಹಾಸ್ವಾಮಿಗಳು ಉಭಯ ಮೂರ್ತಿಗಳನ್ನು ಉದ್ಘಾಟನಾ ಗೊಳಿಸಿ ಲೋಕಾರೆ್ಣ ಮಾಡಿದರು,ವೇದಿಕೆ ಕಾರ್ಯಕ್ರಮದಲ್ಲಿ ಗಣ್ಯರಿಗೆ ಸನ್ಮಾನ ಮತ್ತು ಶ್ರೀಗಳಿಗೆ ತುಲಾಭಾರ ನೆರವೇರಿಸಲಾಯಿತು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಬಿ.ಮುರಳಿ ಕೃಷ್ಣ ನವರು 21 ಸಾವಿರ ರೂಪಾಯಿಗಳು ದೇಣಿಗೆ ಆಪ್ತರ ಮೂಲಕ ಕಳಿಸಿಕೊಟ್ಟಿದ್ದರು. ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷರಾದ ಎಲ್.ಗಾದಿಲಿಂಗ ಗೌಡರು ಸಿರುಗುಪ್ಪ ತಾಲೂಕ ಕುರುಬರ ಸಂಘದ ಅಧ್ಯಕ್ಷರಾದ ಸೋಮಪ್ಪನವರು ಪ್ರಧಾನ ಕಾರ್ಯದರ್ಶಿಗಳಾದ ಕರಿಬಸಪ್ಪ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ರಾಜ್ಯ ಅಧ್ಯಕ್ಷರಾದ ಬಿ.ಎಂ.ಪಾಟೀಲ್ ಉಪಾಧ್ಯಕ್ಷರಾದ ಅಯ್ಯಾಳಪ್ಪ ನಾಡಂಗ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದ್ಯಸರು,ಸಮಾಜದ ಮುಖಂಡರು ಗ್ರಾಮದ ಗುರು-ಹಿರಿಯರು,ಯುವಕರು ಭಾಗವಹಿಸಿದ್ದರು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 