ಬೀದಿ ಬದಿ ವ್ಯಾಪಾರಿ, ಅಂಗಡಿ ಉದ್ಘಾಟನೆ
Street vendor, shop opening
ಬಳ್ಳಾರಿ 06: ನಗರದಲ್ಲಿ ಬೀದಿ ಬದಿ ವ್ಯಾಪಾರಿ ಚಿರಂಜೀವಿ (ಗಾದಿಲಿಂಗಪ್ಪ) ಅವರ ನೂತನ ಗೂಡಂಗಡಿಯನ್ನು ಮಾಜಿ ಮೇಯರ್, ಪಾಲಿಕೆಯ ಸದಸ್ಯೆ ಎಂ.ರಾಜೇಶ್ವರಿ ಅವರು ಗುರುವಾರ ಬಂಡಿಹಟ್ಟಿಯ ಕಾಲುವೆ ಬಳಿ ಉದ್ಘಾಟಿಸಿದರು.ಕಾಂಗ್ರೆಸ್ ಕಾರ್ಯಕರ್ತರೂ ಆಗಿರುವ ಚಿರಂಜೀವಿ ಅವರ ಈ ಬೀದಿ ಬದಿ ಗೂಡಂಗಡಿ ಇಡಲು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಯವರು 50 ಸಾವಿರ ರೂ.ಗಳ ನೆರವು ನೀಡಿದ್ದಾರೆ ಎಂದು ಅವರು ತಿಳಿಸಿದರು. ಗೂಡಂಗಡಿ ಉದ್ಘಾಟನೆ ಸಂದರ್ಭ ಗಾದಿಲಿಂಗ, ಮಂಜು ಹಾಗೂ ಯುವ ಮುಖಂಡ ಯೋಗಾನಂದ ರೆಡ್ಡಿ ಸೇರಿದಂತೆ ಹಲವರು ಹಾಜರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 