ಬೀದಿ ಬದಿ ವ್ಯಾಪಾರಿ, ಅಂಗಡಿ ಉದ್ಘಾಟನೆ
Street vendor, shop opening
ಬಳ್ಳಾರಿ 06: ನಗರದಲ್ಲಿ ಬೀದಿ ಬದಿ ವ್ಯಾಪಾರಿ ಚಿರಂಜೀವಿ (ಗಾದಿಲಿಂಗಪ್ಪ) ಅವರ ನೂತನ ಗೂಡಂಗಡಿಯನ್ನು ಮಾಜಿ ಮೇಯರ್, ಪಾಲಿಕೆಯ ಸದಸ್ಯೆ ಎಂ.ರಾಜೇಶ್ವರಿ ಅವರು ಗುರುವಾರ ಬಂಡಿಹಟ್ಟಿಯ ಕಾಲುವೆ ಬಳಿ ಉದ್ಘಾಟಿಸಿದರು.ಕಾಂಗ್ರೆಸ್ ಕಾರ್ಯಕರ್ತರೂ ಆಗಿರುವ ಚಿರಂಜೀವಿ ಅವರ ಈ ಬೀದಿ ಬದಿ ಗೂಡಂಗಡಿ ಇಡಲು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಯವರು 50 ಸಾವಿರ ರೂ.ಗಳ ನೆರವು ನೀಡಿದ್ದಾರೆ ಎಂದು ಅವರು ತಿಳಿಸಿದರು. ಗೂಡಂಗಡಿ ಉದ್ಘಾಟನೆ ಸಂದರ್ಭ ಗಾದಿಲಿಂಗ, ಮಂಜು ಹಾಗೂ ಯುವ ಮುಖಂಡ ಯೋಗಾನಂದ ರೆಡ್ಡಿ ಸೇರಿದಂತೆ ಹಲವರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 