ಯಶಸ್ವಿಯಾಗಿ ಪೂರ್ಣಗೊಂಡ ಶಿಕ್ಷಕರ ತರಬೇತಿ ಶಿಬಿರ
Successfully completed teacher training camp
ರನ್ನಬೆಳಗಲಿ 14: 12-25-01 ಮುಧೋಳ ತಾಲ್ಲೂಕಿನ ರನ್ನ ಬೆಳಗಲಿ ಪಟ್ಟಣದ ಢಪಳಾಪುರ ವಿದ್ಯಾ ವಿಹಾರ ಸಿಬಿಎಸ್ಸಿ ಶಾಲೆಯಲ್ಲಿ ದಿನಾಂಕ: 13-12-2025 ಹಾಗೂ 14-12-2025 ರಂದು ಎರಡು ದಿನಗಳ ಕಾಲ ರಮೇಶ ಹಾಗೂ ರಾಘವೇಂದ್ರ ಗುರುಗಳ ನೇತೃತ್ವದಲ್ಲಿ "ಶಿಕ್ಷಕರಿಗೆ ಅನುಭವ ಆಧಾರಿತ ಕಲಿಕೆಯ ಸಾಮರ್ಥ್ಯ ನಿರ್ಮಾಣ" ಎಂಬ ವಿಷಯದ ಕುರಿತು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಯಿತು . ತರಬೇತಿಯಲ್ಲಿ ಅನುಭವಾತ್ಮಕ ಕಲಿಕೆಯ ತರಬೇತಿಯ ಪ್ರಮುಖ ಅಂಶಗಳು ತರಬೇತಿಯ ಪ್ರಮುಖ ಪ್ರಯೋಜನಗಳು ಕೌಶಲ್ಯಗಳ ಅಭಿವೃದ್ಧಿ ಉತ್ತಮ ಸಿದ್ಧತೆ ಆಳವಾದ ತಿಳುವಳಿಕೆ ಹೆಚ್ಚಿದ ಆಸಕ್ತಿಯನ್ನು ತಿಳಿಸಲಾಯಿತು. ಈ ಒಂದು ತರಬೇತಿ ಶಿಬಿರದಲ್ಲಿ ಸಮೀರವಾಡಿ, ಮುಧೋಳ, ರಬಕವಿ,ಮುಗಳಖೋಡ, ಮೂಡಲಗಿ ಇನ್ನು ಹಲವು ಕಡೆಗಳಿಂದ ಶಿಕ್ಷಕರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 