ಕಿರಿಯ ಕುಂಭಮೇಳಕ್ಕೆ ಸೂಡಿ ಶ್ರೀಗಳು ಭೇಟಿ
Sudi Sri visits the Junior Kumbh Mela
ಗದಗ 17: ನಗರದ ವಿದ್ಯಾದಾನ ಸಮಿತಿಯ ಮೈದಾನದಲ್ಲಿ ಅತಿರುದ್ರ ಮಹಾಯಜ್ಞ ಸಮಿತಿಯ ಅಡಿಯಲ್ಲಿ ನಾಗಾಸಾಧು ಶ್ರೀ ಸಹದೇವಾನಂದ ಗಿರಿ ಜಿ ಮಹಾರಾಜರ ನೇತೃತ್ವದಲ್ಲಿ ನಡೆಯುತ್ತಿರುವ ಕಿರಿಯ ಕುಂಭಮೇಳಕ್ಕೆ ಸೂಡಿ ಜುಕ್ತಿ ಹಿರೇಮಠದ ಶ್ರೀಗಳು ಯಜ್ಞ ಶಾಲೆಗೆ ಭೇಟಿ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಅತಿರುದ್ರ ಮಹಾಯಾಗ ಸೇವಾ ಸಮಿತಿಯ ಉಪಾಧ್ಯಕ್ಷ ಎಸ್.ಎಚ್.ಶಿವನಗೌಡ್ರ, ರವಿ ಗುಂಜೀಕರ, ರಮೇಶ ಸಜ್ಜಗಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 