ಸುಪ್ರಿತ್ ವಿರುಪಾಕ್ಷಪ್ಪಗೆ ಕರ್ನಾಟಕ ಆರಕ್ಷಕ ಸೇವಾ ರತ್ನ ಪ್ರಶಸ್ತಿ ಪ್ರಧಾನ
Suprith Virupakshappa conferred with Karnataka Police Seva Ratna Award
ಬಳ್ಳಾರಿ 27: ಜನಸಿರಿ ಫೌಂಡೇಷನ್ (ರಿ) ‘ಪ್ರಾಮಾಣಿಕ ಮನಸುಗಳ ಸಂಗಮ’ ಬೆಂಗಳೂರು ಹಾಗೂ ಜಿಲ್ಲಾ ಘಟಕ ಬಳ್ಳಾರಿಯ ವತಿಯಿಂದ ಕುರುಗೋಡು ಆರಕ್ಷಕ ಇಲಾಖೆಯ ಪೊಲೀಸ್ ಅಧಿಕಾರಿ ಸುಪ್ರಿತ್ ವಿರುಪಾಕ್ಷಪ್ಪ ಅವರ ದಕ್ಷ, ಪ್ರಾಮಾಣಿಕ ಸೇವಾಡಳಿತವನ್ನು ಗುರುತಿಸಿ 2025ರ ರಾಜ್ಯ ಮಟ್ಟದ ‘ಕರ್ನಾಟಕ ಆರಕ್ಷಕ ಸೇವಾ ರತ್ನ’ ಪ್ರಶಸ್ತಿ ಪ್ರದಾನಿಸಲಾಯಿತು. ಜೊತೆಗೆ ಮಿಡಿದ ಭಾವ ಕೃತಿಯನ್ನೂ ಉಡುಗೊರೆಯಾಗಿ ನೀಡಲಾಯಿತು.ಈ ಕಾರ್ಯಕ್ರಮವು ಜನಸಿರಿ ಸಂಸ್ಥೆಯ ಬಳ್ಳಾರಿ ಜಿಲ್ಲಾಧ್ಯಕ್ಷ ಗಿರಿಯಪ್ಪ ಕೆ ಅವರ ಸಮ್ಮುಖದಲ್ಲಿ ನಡೆಯಿತು. ಈ ವೇಳೆ ಮುಖಂಡ ಅಂಜಿನಪ್ಪ, ಸಮಾಜ ಸೇವಕರು ಮೇಘರಾಜ, ಕುರುಗೋಡು ರಮೇಶ್, ಎಸ್.ದೊಡ್ಡಬಸಪ್ಪ, ಗೋವಿಂದ, ಮಂಜುನಾಥ, ಎಸ್. ಈರ್ಪ, ರಾಮಣ್ಣ ಸೇರಿದಂತೆ ಅನೇಕ ಗಣ್ಯರು ಆಗಮಿಸಿದ್ದು ಗೌರವಪೂರ್ವಕವಾಗಿ ಪ್ರಶಸ್ತಿ ಮುಡಿಗೆರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 