ಸ್ವಾಮಿ ವಿವೇಕಾನಂದರ 156ನೇ ಜಯಂತಿ
ಲೋಕದರ್ಶನ ವರದಿ
ಮುಧೋಳ 13: ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಸ್ವಾಮಿ ವಿವೇಕಾನಂದ ಪ್ರತಿಷ್ಠಾನ ವತಿಯಿಂದ ನಗರದ ಗಾಂಧಿ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಜಯಂತ್ಯೋತ್ಸವ ಸಮಾರಂಭದಲ್ಲಿ ನಗರದ ಎಲ್ಲ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ದೇಶಭಕ್ತ ಯುವಕರು,ನಾಗರಿಕರು ಭಾಗವಹಿಸಿದ್ದರು.
ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ನಗರದ ಸಕರ್ಾರಿ ಆಸ್ಪತ್ರೆಗೆ ತೆರಳಿ ಬಡರೋಗಿಗಳಿಗೆ ಹಣ್ಣು-ಹಂಪಲ ವಿತರಿಸಲಾಯಿತು. ಈ ಸಂದರ್ಭದಲ್ಲಿ ದಯಾನಂದ ವಸ್ತ್ರದ, ಸದಾಶಿವ ಮಜ್ಜಗಿ, ಕೃಷ್ಣಾ ಸುಲಾಕೆ, ಶಮಕರ ಕಮತಗಿ, ಮಂಜು ಮುಂಡಗನೂರ, ಸಂತೋಷಸಿಂಗ್ ಹಜೇರಿ, ಪರಶುರಾಮ ನಿಗಡೆ, ಆನಂದ ಬನ್ನೂರ,ದತ್ತಾ ಮಾನೆ, ಚೇತನ ಉಳ್ಳಾಗಡ್ಡಿ, ಶಿವು ಹುಂಡೇಕಾರ, ಅಕ್ಷಯ ಘೋಪ್ಡೆ, ಮುರುಗೇಶ ಇಟ್ಟಂಗಿ, ನಾರಾಯಣ ಮಾನೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 