ಸ್ವಾಮಿ ವಿವೇಕಾನಂದರ 156ನೇ ಜಯಂತಿ
ಲೋಕದರ್ಶನ ವರದಿ
ಮುಧೋಳ 13: ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಸ್ವಾಮಿ ವಿವೇಕಾನಂದ ಪ್ರತಿಷ್ಠಾನ ವತಿಯಿಂದ ನಗರದ ಗಾಂಧಿ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಜಯಂತ್ಯೋತ್ಸವ ಸಮಾರಂಭದಲ್ಲಿ ನಗರದ ಎಲ್ಲ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ದೇಶಭಕ್ತ ಯುವಕರು,ನಾಗರಿಕರು ಭಾಗವಹಿಸಿದ್ದರು.
ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ನಗರದ ಸಕರ್ಾರಿ ಆಸ್ಪತ್ರೆಗೆ ತೆರಳಿ ಬಡರೋಗಿಗಳಿಗೆ ಹಣ್ಣು-ಹಂಪಲ ವಿತರಿಸಲಾಯಿತು. ಈ ಸಂದರ್ಭದಲ್ಲಿ ದಯಾನಂದ ವಸ್ತ್ರದ, ಸದಾಶಿವ ಮಜ್ಜಗಿ, ಕೃಷ್ಣಾ ಸುಲಾಕೆ, ಶಮಕರ ಕಮತಗಿ, ಮಂಜು ಮುಂಡಗನೂರ, ಸಂತೋಷಸಿಂಗ್ ಹಜೇರಿ, ಪರಶುರಾಮ ನಿಗಡೆ, ಆನಂದ ಬನ್ನೂರ,ದತ್ತಾ ಮಾನೆ, ಚೇತನ ಉಳ್ಳಾಗಡ್ಡಿ, ಶಿವು ಹುಂಡೇಕಾರ, ಅಕ್ಷಯ ಘೋಪ್ಡೆ, ಮುರುಗೇಶ ಇಟ್ಟಂಗಿ, ನಾರಾಯಣ ಮಾನೆ ಮುಂತಾದವರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 