ಜಲಾವೃತಗೊಂಡ ಜಲ್ಲಿಗೇರಿ ತಾಂಡಾಕ್ಕೆ ತಹಶೀಲ್ದಾರರ ಭೇಟಿ
ಲೋಕದರ್ಶನ ವರದಿ
ಶಿರಹಟ್ಟಿ 24: ಮೊನ್ನೆ ಸುರಿದ ಭಾರಿ ಮಳೆಯಿಂದ ಜಲಾವೃತಗೊಂಡ ತಾಲೂಕಿನ ಜಲ್ಲಿಗೇರಿ ತಾಂಡಾಕ್ಕೆ ತಾಲೂಕಾ ದಂಡಾಧಿಕಾರಿ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ನೀರು ಮನೆಗಳಿಗೆ ಹಾಗೂ ಊರಿನಲ್ಲಿ ಜಲಾವೃತಗೊಳ್ಳಲಿಕ್ಕೆ ಕಾರಣವಾದ ಒಳ ಹರಿವು ಎಲ್ಲಿಂದ ಬರುತ್ತದೆ ಎಂದು ಕಂಡು ಹಿಡಿಯಲಿಕ್ಕೆ ಸವರ್ೇ ಇಲಾಖೆಗೆ ತಿಳಿಸಲಾಗಿದ್ದು, ಈ ಇಲಾಖೆಯ ವರದಿ ಬಂದ ತಕ್ಷಣ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇನೆ. ಈ ತುತರ್ಾಗಿ ಇಲ್ಲಿ ನೆರೆದ ನೀರನ್ನು ತೆರವುಗೊಳಿಸಲು ಜೆಸಿಬಿಗಳಿಂದ ಗಟಾರ ನಿಮರ್ಿಸಿ ಹೊರಹಾಕಲು ವ್ಯವಸ್ಥೆ ಲೋಕೋಪಯೋಗಿ ಇಲಾಖೆಗೆ ತಿಳಿಸಿ ವ್ಯವಸ್ಥೆ ಮಾಡಿಸುತ್ತೇನೆ ಎಂದು ತಿಳಿಸಿದರು
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 