ಜಲಾವೃತಗೊಂಡ ಜಲ್ಲಿಗೇರಿ ತಾಂಡಾಕ್ಕೆ ತಹಶೀಲ್ದಾರರ ಭೇಟಿ
ಲೋಕದರ್ಶನ ವರದಿ
ಶಿರಹಟ್ಟಿ 24: ಮೊನ್ನೆ ಸುರಿದ ಭಾರಿ ಮಳೆಯಿಂದ ಜಲಾವೃತಗೊಂಡ ತಾಲೂಕಿನ ಜಲ್ಲಿಗೇರಿ ತಾಂಡಾಕ್ಕೆ ತಾಲೂಕಾ ದಂಡಾಧಿಕಾರಿ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ನೀರು ಮನೆಗಳಿಗೆ ಹಾಗೂ ಊರಿನಲ್ಲಿ ಜಲಾವೃತಗೊಳ್ಳಲಿಕ್ಕೆ ಕಾರಣವಾದ ಒಳ ಹರಿವು ಎಲ್ಲಿಂದ ಬರುತ್ತದೆ ಎಂದು ಕಂಡು ಹಿಡಿಯಲಿಕ್ಕೆ ಸವರ್ೇ ಇಲಾಖೆಗೆ ತಿಳಿಸಲಾಗಿದ್ದು, ಈ ಇಲಾಖೆಯ ವರದಿ ಬಂದ ತಕ್ಷಣ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇನೆ. ಈ ತುತರ್ಾಗಿ ಇಲ್ಲಿ ನೆರೆದ ನೀರನ್ನು ತೆರವುಗೊಳಿಸಲು ಜೆಸಿಬಿಗಳಿಂದ ಗಟಾರ ನಿಮರ್ಿಸಿ ಹೊರಹಾಕಲು ವ್ಯವಸ್ಥೆ ಲೋಕೋಪಯೋಗಿ ಇಲಾಖೆಗೆ ತಿಳಿಸಿ ವ್ಯವಸ್ಥೆ ಮಾಡಿಸುತ್ತೇನೆ ಎಂದು ತಿಳಿಸಿದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 