ಜಲಾವೃತಗೊಂಡ ಜಲ್ಲಿಗೇರಿ ತಾಂಡಾಕ್ಕೆ ತಹಶೀಲ್ದಾರರ ಭೇಟಿ
ಲೋಕದರ್ಶನ ವರದಿ
ಶಿರಹಟ್ಟಿ 24: ಮೊನ್ನೆ ಸುರಿದ ಭಾರಿ ಮಳೆಯಿಂದ ಜಲಾವೃತಗೊಂಡ ತಾಲೂಕಿನ ಜಲ್ಲಿಗೇರಿ ತಾಂಡಾಕ್ಕೆ ತಾಲೂಕಾ ದಂಡಾಧಿಕಾರಿ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ನೀರು ಮನೆಗಳಿಗೆ ಹಾಗೂ ಊರಿನಲ್ಲಿ ಜಲಾವೃತಗೊಳ್ಳಲಿಕ್ಕೆ ಕಾರಣವಾದ ಒಳ ಹರಿವು ಎಲ್ಲಿಂದ ಬರುತ್ತದೆ ಎಂದು ಕಂಡು ಹಿಡಿಯಲಿಕ್ಕೆ ಸವರ್ೇ ಇಲಾಖೆಗೆ ತಿಳಿಸಲಾಗಿದ್ದು, ಈ ಇಲಾಖೆಯ ವರದಿ ಬಂದ ತಕ್ಷಣ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇನೆ. ಈ ತುತರ್ಾಗಿ ಇಲ್ಲಿ ನೆರೆದ ನೀರನ್ನು ತೆರವುಗೊಳಿಸಲು ಜೆಸಿಬಿಗಳಿಂದ ಗಟಾರ ನಿಮರ್ಿಸಿ ಹೊರಹಾಕಲು ವ್ಯವಸ್ಥೆ ಲೋಕೋಪಯೋಗಿ ಇಲಾಖೆಗೆ ತಿಳಿಸಿ ವ್ಯವಸ್ಥೆ ಮಾಡಿಸುತ್ತೇನೆ ಎಂದು ತಿಳಿಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 