ದುಂಡಿಗೌಡ್ರ ಜನ್ಮ ದಿನದ ನಿಮಿತ್ಯ ಪ್ರತಿಭಾ ಪುರಸ್ಕಾರ
Talent Award on the occasion of Dundigowdra's birth anniversary
ಶಿಗ್ಗಾವಿ 02 : ಬಂಕಾಪುರ ಪಟ್ಟಣದ ಲಯನ್ಸ್ ನವ ಭಾರತ ವಿಧ್ಯಾ ಸಂಸ್ಥೆ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ 2024-2025 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶ್ರೀ ಶ್ರೀಕಾಂತ ದುಂಡಿಗೌಡ್ರ ಅಭಿಮಾನಿ ಬಳಗದ ವತಿಯಿಂದ ಹಾಗೂ ಭಾರತ ಸೇವಾ ಸಂಸ್ಥೆಯ ಸರ್ವ ಸದಸ್ಯರಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಡಾ.ಕೆ.ಎಮ್. ಬೊಮ್ಮನಹಳ್ಳಿ,ಜಿ.ಐ.ಸಜ್ಜನಗೌಡ್ರ, ಎಸ್.ಬಿ.ಅಡ್ವಾಣಿಮಠ, ಜಿ.ಎಸ್.ಮಾಮ್ಲೆಪಟ್ಟಣಶೆಟ್ಟರ,ವೆಂಕಟೇಶ ಮೇಲಗಿರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಜಿ.ಎಸ್.ದೇಸಾಯಿ ಹಾಗೂ ಶಿಕ್ಷಕರು ವಿದ್ಯಾರ್ಥಿಗಳು ಪಾಲಕರು ಸೇರಿದಂತೆ ಅಭಿಮಾನಿಗಳು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 