ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ಜಿಲ್ಲಾಧಿಕಾರಿ ಭರವಸೆ
The District Collector promised to complete the work of the building
ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ಜಿಲ್ಲಾಧಿಕಾರಿ ಭರವಸೆ
ಬ್ಯಾಡಗಿ 12: ತಾಲೂಕಿನ ಮೋಟೆಬೆನ್ನೂರ ಗ್ರಾಮದಲ್ಲಿರುವ ಸ್ವಾತಂತ್ರ್ಯ ವೀರ ಮಹಾದೇವ ಮೈಲಾರ ಸಭಾಭವನದ ಕಟ್ಟಡ ಅರ್ಧಕ್ಕೆ ನಿಂತಿದ್ದು, ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ಕಟ್ಟಡದ ಕಾಮಗಾರಿಯನ್ನು ಗುರುವಾರ ಪರೀಶಿಲಿಸಿದರು.ಅನುದಾನದ ಕೊರತೆಯಿಂದ ಅರ್ಧಕ್ಕೆ ನಿಂತಿರುವ ಕಟ್ಟಡದ ಬಗ್ಗೆ ಪರೀಶೀಲನೆ ಮಾಡಿದರು.
ಅರ್ಧಕ್ಕೆ ನಿಂತಿರುವ ಕಟ್ಟಡದ ಕಾಮಗಾರಿಯನ್ನು ಮುಂದುವರಿಸಲು ಮುಂದಿನ ದಿನಗಳಲ್ಲಿ ಅನುದಾನ ಬಿಡುಗಡೆ ಮಾಡಿ ಸಭಾಭವನದ ಕಟ್ಟಡವನ್ನು ನಿರ್ಮಾಣ ಮಾಡಿಕೊಡುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸಮಾಜ ಸೇವಕರಾದ ವಿಜಯ ಬಳ್ಳಾರಿ, ನಾಗನಗೌಡ ಕಲ್ಲಾಪುರ, ಸತೀಶ ಪಾಟೀಲ ಸೇರಿದಂತೆ ಇತರರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 