ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಲೋಕದರ್ಶನ ವರದಿ
ತಾಳಿಕೋಟೆ 25:ಪಟ್ಟಣದಲ್ಲಿ ಇದೇ ದಿ. 28 ಹಾಗೂ 29 ಈ ಎರಡು ದಿನಗಳ ಕಾಲ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಗಳನ್ನು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಅವರು ಬುಧವಾರರಂದು ಅವರ ಕಾಯರ್ಾಲಯದಲ್ಲಿ ಬಿಡುಗಡೆಗೊಳಿಸಿದರು.
ಈ ಸಮಯದಲ್ಲಿ ಮಾತನಾಡಿದ ಸಚಿವ ಜಿಗಜಿಣಗಿ ಅವರು ಕನ್ನಡ ನಾಡು, ನುಡಿ, ಭಾಷೆಯನ್ನು ಬೆಳೆಸಲು ಕನ್ನಡ ಸಾಹಿತ್ಯ ಪರಿಷತ್ ಸತತವಾಗಿ ಮುನ್ನಡೆಯುತ್ತಾ ಸಾಗಿ ಬಂದಿದೆ ಈ ಭಾರಿ 16 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಐತಿಹಾಸಿಕ ನಗರಿ ತಾಳಿಕೋಟೆ ಪಟ್ಟಣದಲ್ಲಿ ಆಯೋಜಿಸಿರುವದು ಅತ್ಯಂತ ಸಂತೋಷವೆನಿಸುತ್ತಿದೆ ಸಮ್ಮೇಳನದ ಯಶಸ್ವಿಗೆ ಎಲ್ಲ ರೀತಿಯಿಂದ ಸಹಕಾಯ ಸಹಕಾರ ವನ್ನು ಕನ್ನಡ ಸಾಹಿತ್ಯ ಪರಿಷತ್ಗೆ ನೀಡುತ್ತೇನೆಂದರು.
ಈ ಸಮಯದಲ್ಲಿ ತಾಳಿಕೋಟೆ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ನ ಪದಾಧಿಕಾರಿಗಳಾದ ಮುರಿಗೆಪ್ಪ ಸರಶೆಟ್ಟಿ, ಕಾಶಿನಾಥ ಮುರಾಳ, ತಮ್ಮಣ್ಣ ದೇಶಪಾಂಡೆ, ಎಸ್.ಎನ್.ಡಿಸಲೆ, ಮೊದಲಾದವರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 