ಚಿಕಿತ್ಸೆ ಫಲಕಾರಿಯಾಗದೇ ಯೋಧ ಸಾವು
ಲೋಕದರ್ಶನ ವರದಿ
ಗದಗ 19: ಕಲ್ಕತ್ತಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಎಸ್ಎಫ್ ಯೋಧ ನಗರದ ಇರಾನಿ ಕಾಲೋನಿ ನಿವಾಸಿ ಕುಮಾರಸ್ವಾಮಿ ಡಿ ನಾಗರಾಳ (36) ಅವರು ಸೋಮವಾರ ಕಲ್ಕತ್ತಾದಲ್ಲಿನ ತಮ್ಮ ಕ್ವಾಟರ್ಸ ಮನೆಯಲ್ಲಿ ಆಯತಪ್ಪಿ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿದ್ದರು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಲ್ಕತ್ತಾ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಸಂಜೆ ನಿಧನರಾದರು.
ಕಳೆದ 16 ವರ್ಷಗಳಿಂದ ಬಿಎಸ್ಎಫ್ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕುಮಾರಸ್ವಾಮಿ ಅವರು ಕಲ್ಕತ್ತಾದಲ್ಲಿ ಹೆಡ್ ಕಾನ್ಸಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಕಲ್ಲತ್ತಾದಿಂದ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿ ಅಲ್ಲಿಂದ ಪಾಥರ್ಿವ ಶರೀರವು ಶನಿವಾರ ಬೆಳಿಗ್ಗೆ ನಗರಕ್ಕೆ ಆಗಮಿಸಲಿದೆ. ನಗರದ ಹಾತಲಗೇರಿ ರಸ್ತೆಯಲ್ಲಿರುವ ವಿವೇಕಾನಂದ ನಗರದ ಸಾಯಿಬಾಬಾ ದೇವಸ್ಥಾನದ ಹತ್ತಿರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೃತಯೋಧ ಕುಮಾರಸ್ವಾಮಿ ಅವರು ತಂದೆ-ತಾಯಿ, ಪತ್ನಿ, ಅಣ್ಣ, ಅಕ್ಕ, ತಮ್ಮ ಸೇರಿದಂತೆ ಅಪಾರ ಬಳಗವನ್ನು ಅಗಲಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 