ವಿಕಲಚೇತನರು ಜ್ಞಾನರ್ಜನೆಗೆ ಗ್ರಂಥಾಲಯ ಸದ್ಬಳಕೆಗೆ ಅಗತ್ಯ
The disabled are essential for the proper use of the library for knowledge acquisition
ವಿಕಲಚೇತನರು ಜ್ಞಾನರ್ಜನೆಗೆ ಗ್ರಂಥಾಲಯ ಸದ್ಬಳಕೆಗೆ ಅಗತ್ಯ
ಹೂವಿನಹಡಗಲಿ 16- ತಾಲೂಕು ಪಂಚಾಯಿತಿ ರಾಜೀವ್ ಗಾಂಧಿ ಸಭಾಂಗಣದಲ್ಲಿ ಗ್ರಾ. ಪಂ. ಪಿಡಿಒ ಅಧ್ಯಕ್ಷರು/ಉಪಾಧ್ಯಕ್ಷರು ಗಳಿಗೆ ಒಂದು ದಿನದ ದರ್ಶಿನಿ ಕಾರ್ಯಕ್ರಮದಲ್ಲಿ ಗ್ರಾ. ಪಂ. ಗ್ರಂಥಾಲಯಗಳಲ್ಲಿ ವಿಕಲಚೇತನರು ಬಳಸುವ ಸಹಾಯಕ ಸಾಧನಗಳ ಬಳಕೆ ಹಾಗೂ ನಿರ್ವಹಣೆ ಕುರಿತಾಗಿ ಒಂದು ದಿನದ ತರಬೇತಿ ಕಾರ್ಯಕ್ರಮ ಜರುಗಿತು. ಕಾರ್ಯ ಕ್ರಮ ಉದ್ಘಾಟಿಸಿ ದ ತಾ.ಪಂ.ಇಒ ಜಿ ಪರಮೇಶ್ವರ್ ಮಾತನಾಡಿ ವಿಕಲಚೇತನರು ಹಾಗೂ ನಾಗರಿಕರು ಗ್ರಂಥಾಲಯಗಳಲ್ಲಿ ತಮ್ಮ ಹೆಸರು ್ಘ ಆಧಾರ್ ಕಾರ್ಡನ್ನು ನೊಂದಣಿ ಮಾಡಿಸಿಕೊಂಡು ಸಹಾಯಕ ಸಾಧನಗಳು ಹಾಗೂ ಗ್ರಂಥ ಬಂಡಾರವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಪ್ರೇರೇಪಿಸಲು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅಧ್ಯಕ್ಷರು/ಉಪಾಧ್ಯಕ್ಷರು ಹಾಜರಿದ್ದರು. ತರಬೇತುದಾರರಾಗಿ ಗ್ರಂಥಾಲಯ ಮೇಲ್ವಿಚಾರಕರಾದ ದೊಡ್ಡಬಸಪ್ಪ ಕೆ, ಮಂಜುನಾಥ್ ಕುರಿ ಹಾಗೂ ಎಂ ಆರ್ ಡಬ್ಲ್ಯೂ ಬಿ ಮಂಜುನಾಥ ಹಾಗೂ ಖಋಆ ಸಂಯೋಜಕರಾದ ಮೀರಾಬಾಯಿಯವರು ಹಾಜರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 