ಉತ್ತರ ಕರ್ನಾಟಕ ಭಾಗದ ಜನತೆಯ ನೀರೀಕ್ಷೆ ಮತ್ತೂಮ್ಮೆ ಹುಸಿಯಾಗಿದೆ : ಪ್ರಶಾಂತ ಅರಳಿಕಟ್ಟಿ
The expectations of the people of North Karnataka have been dashed once again: Prashantha Aralaikat
ಬೆಳಗಾವಿ 20: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲ ಅಧಿವೇಶನವು ಉತ್ತರ ಕರ್ನಾಟಕ ಭಾಗದ ಜನತೆಯ ನೀರೀಕ್ಷೆ ಮತ್ತೂಮ್ಮೆ ಹುಸಿಯಾಗಿಸಿದೆ, ಈ ಅಧಿವೇಶನದಲ್ಲಿ ಸರಕಾರ ಉತ್ತರ ಕರ್ನಾಟಕದ ಜಲ್ವಂತ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಮಾಡುವದರಲ್ಲಿ ವಿಫಲವಾಗಿದೆ ಈ ಭಾಗದ ಮುಖ್ಯ ಸಮಸ್ಯೆಗಳಾದ ರಸ್ತೆ,ನೀರಾವರಿ,ಆರೋಗ್ಯ,ಶಿಕ್ಷಣ,ಉದ್ಯೋಗ ಸೇರಿದಂತೆ ಇನ್ನೂ ಅನೇಕ ಅಭಿವೃದ್ದಿ ಕಾರ್ಯಗಳಿಗೆ ಪರಿಹಾರ ಸಿಗುತ್ತೆ ಅಂತಾ ಈ ಭಾಗದ ಜನತೆಯು ನೀರೀಕ್ಷಿಸುತ್ತಿತ್ತು ಆದರೆ ಆ ನೀರೀಕ್ಷೆ ಹಾಗೂ ಭರವಸೆ ಮತ್ತೇ ಹಾಗೇ ಉಳಿಯಿತು ಒಟ್ಟಾರೆ ಈ ಅಧಿವೇಶನ ಬೇಡಿಕೆಗಳಿಗೆ ಸ್ಪಷ್ಟ ಪರಿಹಾರ ಸಿಗಲಿಲ್ಲ ತಾರ್ಕಿಕ ಅಂತ್ಯ ಕಾಣಲಿಲ್ಲ ಎಂದು ಹೇಳಬಹುದು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 