ಟಿಸಿ ಕಂಬಕ್ಕೆ ಲಾರಿ ಡಿಕ್ಕಿ
ಲೋಕದರ್ಶನ ವರದಿ
ಗದಗ 04: ಗದಗ ಕಡೆಯಿಂದ ಬಂದ ಸಿಮೆಂಟ್ ತುಂಬಿದ ಲಾರಿ ಹಾವೇರಿ ಕಡೆಗೆ ಹೋಗಬೇಕಿತ್ತು ಆದರೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ಲಕ್ಷ್ಮೇಶ್ವರದಲ್ಲಿ ರಸ್ತೆ ವಿಭಜಕದಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೋಡೆದ ಪರಿಣಾಮ ಬಲಭಾದಲ್ಲಿರುವ ಟಿಸಿ ಕಂಬಕ್ಕೆ ಹೋಡೆದು ಪರಿಣಾಮ ಎರಡೂ ಕಂಬಗಳು ತುಂಡಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ. ಪಡೆದು. ಪೋಲಿಸ್ ರು ಸ್ಥಳಕ್ಕೆ ದಾವಿಸಿ ಸ್ಥಳ ಪರಿಶೀಲನೆ ಮಾಡಿದರು.ನಸುಕಿನ ಜಾವ ಸುಮಾರು 5:30ರ ಸಮಯದಲ್ಲಿ ಆದಂತಹ ಅವಘಡ. ವಾಹನ ಸಂಖ್ಯೆ ಕೆಎ27-0219. ಎಂದು ಹೇಳಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 