ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾಯರ ಸ್ಮರಣೆ ಕಾರ್ಯಕ್ರಮ
ಧಾರವಾಡ24 : ಕನರ್ಾಟಕ ಕುಲಪುರೋಹಿತ ಆಲೂರು ವೆಂಕಟರಾಯರ 55 ನೇ ಪುಣ್ಯತಿಥಿಯ ನಿಮಿತ್ತ ಇಲ್ಲಿಯ ಪುರಸ್ಕಾರ ಸಂಸ್ಥೆಯು ಇದೇ ಫೆ.25 ರಂದು ಬೆಳಿಗ್ಗೆ 9-30 ಕ್ಕೆ ಆಲೂರು ವೆಂಕಟರಾಯರ ಸಾಂಸ್ಕೃತಿಕ ಭವನದಲ್ಲಿ ಇರುವ ಕುಲಪುರೋಹಿತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸ್ಮರಣೆ ಕಾರ್ಯಕ್ರಮ ಮಾಡಲಿದೆ.
ಆಲೂರ ವೆಂಕಟರಾಯರ ಮೊಮ್ಮಗ ಪ್ರೊ. ದೀಪಕ ಆಲೂರ ಅವರನ್ನು ಗೌರವಿಸುವುದರ ಮೂಲಕ ಕನ್ನಡ ನಾಡು-ನುಡಿಗಾಗಿ ಸೇವೆ ಸಲ್ಲಿಸಿದ ಪುಣ್ಯ ಪುರುಷರ ವಂಶಜರನ್ನು ಗೌರವಿಸಲಾಗುವುದೆಂದು ಪುರಸ್ಕಾರ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೃಷ್ಣ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 