ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾಯರ ಸ್ಮರಣೆ ಕಾರ್ಯಕ್ರಮ
ಧಾರವಾಡ24 : ಕನರ್ಾಟಕ ಕುಲಪುರೋಹಿತ ಆಲೂರು ವೆಂಕಟರಾಯರ 55 ನೇ ಪುಣ್ಯತಿಥಿಯ ನಿಮಿತ್ತ ಇಲ್ಲಿಯ ಪುರಸ್ಕಾರ ಸಂಸ್ಥೆಯು ಇದೇ ಫೆ.25 ರಂದು ಬೆಳಿಗ್ಗೆ 9-30 ಕ್ಕೆ ಆಲೂರು ವೆಂಕಟರಾಯರ ಸಾಂಸ್ಕೃತಿಕ ಭವನದಲ್ಲಿ ಇರುವ ಕುಲಪುರೋಹಿತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸ್ಮರಣೆ ಕಾರ್ಯಕ್ರಮ ಮಾಡಲಿದೆ.
ಆಲೂರ ವೆಂಕಟರಾಯರ ಮೊಮ್ಮಗ ಪ್ರೊ. ದೀಪಕ ಆಲೂರ ಅವರನ್ನು ಗೌರವಿಸುವುದರ ಮೂಲಕ ಕನ್ನಡ ನಾಡು-ನುಡಿಗಾಗಿ ಸೇವೆ ಸಲ್ಲಿಸಿದ ಪುಣ್ಯ ಪುರುಷರ ವಂಶಜರನ್ನು ಗೌರವಿಸಲಾಗುವುದೆಂದು ಪುರಸ್ಕಾರ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೃಷ್ಣ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 