ನಗರಸಭೆ ಅಧ್ಯಕ್ಷರಿಗೆ ಅಭಿಮಾನಿ ಬಳಗದಿಂದ ಸನ್ಮಾನ
ಗದಗ : ಸ್ಥಳೀಯ ನಗರಸಭೆಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸುರೇಶ ಕಟ್ಟಿಮನಿ ಅವರಿಗೆ ಅಭಿಮಾನಿ ಬಳಗದಿಂದ ಸನ್ಮಾನಿಸಲಾಯಿತು.
ಸುರೇಶ ಗುಲಗಂಜಿ, ತಾಪಂ ಮಾಜಿ ಸದಸ್ಯ ಶೇಖಣ್ಣ ಅಗಸಿಮನಿ, ಎನ್.ಎಚ್.ಪಾಟೀಲ, ಉದಯಸಿಂಗ ಬ್ಯಾಳಿ, ಅಶೋಕ ಬೆಳಗಟ್ಟಿ, ಬಾಬುಸಾಬ ಕರಮುಡಿ, ಮೋಹನ ಇಮರಾಪೂರ, ಶರಣಪ್ಪ ಚುರ್ಚಪ್ಪನವರ, ಶಿವಾನಂದ ಗುಲಗಂಜಿ, ಟೀಪುಸಾಬ ನದಾಪ, ಹಂಚಿನಾಳ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 