ನಗರಸಭೆ ಅಧ್ಯಕ್ಷರಿಗೆ ಅಭಿಮಾನಿ ಬಳಗದಿಂದ ಸನ್ಮಾನ
ಗದಗ : ಸ್ಥಳೀಯ ನಗರಸಭೆಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸುರೇಶ ಕಟ್ಟಿಮನಿ ಅವರಿಗೆ ಅಭಿಮಾನಿ ಬಳಗದಿಂದ ಸನ್ಮಾನಿಸಲಾಯಿತು.
ಸುರೇಶ ಗುಲಗಂಜಿ, ತಾಪಂ ಮಾಜಿ ಸದಸ್ಯ ಶೇಖಣ್ಣ ಅಗಸಿಮನಿ, ಎನ್.ಎಚ್.ಪಾಟೀಲ, ಉದಯಸಿಂಗ ಬ್ಯಾಳಿ, ಅಶೋಕ ಬೆಳಗಟ್ಟಿ, ಬಾಬುಸಾಬ ಕರಮುಡಿ, ಮೋಹನ ಇಮರಾಪೂರ, ಶರಣಪ್ಪ ಚುರ್ಚಪ್ಪನವರ, ಶಿವಾನಂದ ಗುಲಗಂಜಿ, ಟೀಪುಸಾಬ ನದಾಪ, ಹಂಚಿನಾಳ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 