ಸರಕಾರಿ ವೈದ್ಯಕೀಯ ಕಾಲೇಜಿಗಾಗಿ ನಡೆಯುತ್ತಿರುವ ಅನಿರ್ಧಿಷ್ಟ ಧರಣಿ 38 ನೇ ದಿನಕ್ಕೆ
The ongoing indefinite sit-in for a government medical college enters its 38th day
ಸರಕಾರಿ ವೈದ್ಯಕೀಯ ಕಾಲೇಜಿಗಾಗಿ ನಡೆಯುತ್ತಿರುವ ಅನಿರ್ಧಿಷ್ಟ ಧರಣಿ 38 ನೇ ದಿನಕ್ಕೆ
ವಿಜಯಪುರ 25: ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯಿಂದ ನಡೆಯುತ್ತಿರುವ ಅನಿರ್ಧಿಷ್ಟ ಧರಣಿಯು 38 ನೇ ದಿನಕ್ಕೆ ಕಾಲಿಟ್ಟಿತು. ಈ ಒಂದು ಹೋರಾಟಕ್ಕೆ ಸ್ವ ಸಹಾಯ ಸಂಘದ ಮಹಿಳೆಯರು ಬೆಂಬಲ ಸೂಚಿಸಿದರು. ಹೋರಾಟದ ಸದಸ್ಯರಾದ, ಅಕ್ರಂ ಮಾಷಳಕರ, ಸಿದ್ದಲಿಂಗ ಬಾಗೇವಾಡಿ, ಸುರೇಶ ಬಿಜಾಪುರ, ಜಗದೇವ ಸೂರ್ಯವಂಶಿ, ಗೀರೀಶ್ ಕಲಘಟಗಿ, ಸಿದ್ರಾಮ ಹಿರೇಮಠ, ಶ್ರೀನಾಥ್ ಪೂಜಾರಿ, ಮಲ್ಲಿಕಾರ್ಜುನ ಬಟಗಿ, ಭೋಗೇಶ್ ಸೋಲಾಪುರ, ಪ್ರಭುಗೌಡ ಪಾಟೀಲ,ಅಬ್ದುಲ ರೆಹಮಾನ್, ಸಂಜು ಶೆಟಗಾರ, ಪ್ರಕಾಶ್ ಸಬರದ, ಉಮೇಶ್ ಪಟ್ಟಣಶೆಟ್ಟಿ , ಶಿವಬಾಲಮ್ಮ ಕೊಂಡಗೂಳಿ, ಗೀತಾ ಹೆಚ್ ಸಿದ್ರಾಮ ಹಳ್ಳೂರ ಮುಂತಾದವರು ಭಾಗವಹಿಸಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 