ಬನಶಂಕರಿದೇವಿಯ ಪಲ್ಲಕ್ಕಿ ಮೆರವಣಿಗೆಯು ಜೃಂಭಣೆಯಿಂದ ನಡೆಯಿತು
The palanquin procession of Banashankar Devi took place with pomp
ಬನಶಂಕರಿದೇವಿಯ ಪಲ್ಲಕ್ಕಿ ಮೆರವಣಿಗೆಯು ಜೃಂಭಣೆಯಿಂದ ನಡೆಯಿತು
ರಾಣಿಬೆನ್ನೂರ 15: ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಸೋಮವಾರ ಬನದ ಹುಣ್ಣಿಮೆಯ ಪ್ರಯುಕ್ತ ಬನಶಂಕರಿದೇವಿಯ ಮೂರ್ತಿಯ ಪಲ್ಲಕ್ಕಿ ಮಹೋತ್ಸವದ ಮೆರವಣಿಗೆಯು ಜೃಂಭಣೆಯಿಂದ ನಡೆಯಿತು.
ಬೆಳಗ್ಗೆ ದೇವಿಗೆ ಕ್ಷೀರಾಭಿಷೇಕ, ಕುಂಕುಮಾರ್ಚನೆ, ಪುಷ್ಪಾರ್ಚನೆ ನಡೆಯಿತು. ಬಳಿಕ 2ಬನಶಂಕರಿದೇವಿಗೆ ಮಹಿಳೆಯರು ಹುಡಿ ತುಂಬಿಸುವುದು, ಕಂಕಣ ಕಟ್ಟುವುದು, ವಿಶೇಷವಾಗಿತ್ತು. ಗ್ರಾಮದಲ್ಲಿ ಹಬ್ಬದ ವಾತಾವರಣವಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ದೇವಿಯ ಮೂರ್ತಿ ಮೆರವಣಿಗೆ ಬಾಜಾ ಬಜಂತ್ರಿಯೊಂದಿಗೆಸ ಸಾಗಿತು. ಎಲ್ಲರೂ ತಮ್ಮ ಮನೆಯ ಮುಂದೆ ನೀರು ಹಾಕಿ ಹಸಿರುತೋಣಗಳಿಂದ ಶೃಂಗರಿಸಿ ರಂಗೋಲಿ ಬಿಡಿಸಿದ್ದರು. ದೇವಿಗೆ ಹಣ್ಣುಕಾಯಿ ಅರ್ಿಸಿ ದೇವಿಯದರ್ಶನ ಪಡೆದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಮಹೋತ್ಸವ ನಡೆಯಿತು. ನಂತರ ಭಕ್ತರಿಗೆ ಅನ್ನಸಂತರೆ್ಣ ನಡೆಯಿತು.
ಫೋಟೊ15ಆರ್ಎನ್ಆರ್05ರಾಣಿಬೆನ್ನೂರ:ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಬನದ ಹುಣ್ಣಿಮೆಯ ಪ್ರಯುಕ್ತ ಶ್ರೀ ಬನಶಂಕರಿ ದೇವಿಯ ಮೂರ್ತಿಯ ಪಲ್ಲಕ್ಕಿ ಮಹೋತ್ಸವವು ವಿಜೃಂಭಣೆಯಿಂದ ನಡೆಯಿತು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 