ಪೌರ ಕಾಮರ್ಿಕರ ಹಿಂದಿನ ಬಾಕಿ ವೇತನ: ಜಿಲ್ಲಾಧಿಕಾರಿ ಭರವಸೆ
ಘಟಪ್ರಭಾ 01: ಪೌರ ಕಾಮರ್ಿಕರ ಪ್ರತಿಭಟನೆೆಗೆ ಮಣಿದ ಸಕರ್ಾರ ಹೊಸದಾಗಿ ಮೇಲ್ದೇಜರ್ೆಗೆರಿಸಿದ 17 ಪಟ್ಟಣ ಪಂಚಾಯತಿಗಳಲ್ಲಿ ಕೆಲಸ ನಿರ್ವಸುತ್ತಿರುವ ಪೌರ ಕಾಮರ್ಿಕರ ಹಿಂದಿನ ಬಾಕಿ ಉಳಿದ ವೇತನವನ್ನು ನೀಡುವದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದಾರೆ.
ಇದರಿಂದ ಕಳೆದ 10 ದಿನಗಳಿಂದ ಮಲ್ಲಾಪೂರ ಪಿ.ಜಿ ಪ.ಪಂ ಕಾಯರ್ಾಲಯದ ಎದುರು ಕ್ಲಾರ್ಕ, ವಸೂಲಿ, ಕ್ಲಾರ್ಕ ಕಂಪ್ಯೂಟರ್, ಅಪರೇಟರ್, ವಾಟರಮನ್, ವಾಯರಮನ್ ಸೇರಿದಂತೆ 30 ಕ್ಕೂ ಹೆಚ್ಚು ಪೌರ ಕಾಮರ್ಿಕರು ಕಳೆದ 14 ತಿಂಗಳ ಬಾಕಿ ವೇತನ ಹಾಗೂ ಸೇವಾ ಭದ್ರತೆಗಾಗಿ ಅನಿದರ್ಿಷ್ಟ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ದಿ.29ರಂದು ಸದರಿ ಸಿಬ್ಬಂದಿಗಳ ಪೈಕಿ 23 ಪೌರ ಕಾಮರ್ಿಕರ ವೇತನ ಪಾವತಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಅಲ್ಲದೆ ಇನ್ನೂಳಿದ 7 ಜನ ನೌಕರರ ಬಗ್ಗೆ ಮುಂದೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದರಿಂದ ಕಳೆದು 10 ದಿನಗಳಿಂದ ನಡೆಯುತ್ತಿರುವ ಧರಣಿಯನ್ನು ಮುಕ್ತಾಯಗೊಳಿಸಿದ ಪೌರ ಕಾಮರ್ಿಕರು ತಮ್ಮ ಕೆಲಸಗಳಿಗೆ ತೆರಳಿದ್ದಾರೆ.
ಸಕರ್ಾರ ಪೌರ ಕಾಮರ್ಿಕರ ಬೇಡಿಕೆಗಳಿಗೆ ಸ್ಪಂದಿಸಿ 23 ಜನ ನೌಕರರ ವೇತನ ಮಂಜೂರ ಮಾಡಿದ್ದು, ಸಂತಸ ತಂದಿದೆ. ಆದರೆ ಮೇಲಾಧಿಕಾರಿಗಳು ಮುಂದಿನ ದಿನಗಳಲ್ಲಿ ಇನ್ನೂಳಿದ 7 ಜನ ನೌಕರರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಮತ್ತೇ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಪೌರ ಕಾಮರ್ಿಕರ ಸಂಘಟನೆಯವರು ಎಚ್ಚರಿಸಿದ್ದಾರೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 