ಮೈ ನವಿರೇಳಿಸಿದ ಕಂಚವೀರರ ಶಸ್ತ್ರ ಪವಾಡ
The weapon of Kanchaveera is a miracle
ಮೈ ನವಿರೇಳಿಸಿದ ಕಂಚವೀರರ ಶಸ್ತ್ರ ಪವಾಡ
ಹೂವಿನಹಡಗಲಿ 15: ಸುಕ್ಷೇತ್ರ ಮೈಲಾರ ಮೈಲಾರಲಿಂಗೇಶ್ವರ ಜಾತ್ರೆಯ ಎರಡನೇ ದಿನ ಶನಿವಾರ ದೇವಸ್ಥಾನದ ಆವರಣದಲ್ಲಿ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಅವರ ನೇತೃತ್ವದಲ್ಲಿ ಕಂಚಾವೀರರಿಂದ ಶಸ್ತ್ರ ಪವಾಡ ಹಾಗೂ ಕಬ್ಬಿಣದ ಸರಪಳಿ ಹರಿಯುವ ಕಾರ್ಯಕ್ರಮ ನಡೆದವು.ಕಂಚಾವೀರರು ಪ್ರಾರಂಭದಲ್ಲಿ ತಮ್ಮ ಪವಾಡ ಶಸ್ತ್ರಗಳನ್ನು ಪೂಜಿಸಿದ ನಂತರ ಗುರು ವೆಂಕಪ್ಪಯ್ಯನವರಿಂದ ಆಶೀರ್ವಾದ ಪಡೆದರು. ಅವಿವಾಹಿ ಯವಕರು ತಮ್ಮ ಕಾಲಿನ ಮೀನಗಂಡದಲ್ಲಿ ಸುಮಾರು 4 ಅಡಿ ಉದ್ದದ ಕಬ್ಬಿಣದ ಸರಳನ್ನು ದಾಟಿಸುವ ಪವಾಡ ನೋಡುಗರನ್ನು ಮೈನವಿರೇಳಿಸಿದಂತೆ ಕಂಚಾವೀರರು ಪವಾಡಗಳನ್ನು ನಡೆಸಿಕೊಟ್ಟರು. ದೇವಸ್ಥಾನದ ಇಒ ಹನುಮಂತಪ್ಪ. ಹರಪನಹಳ್ಳಿ ಸಹಾಯಕ ಆಯುಕ್ತ ಚಿದಾನಂದ ಗುರುಸ್ವಾಮಿ.ಧಾರ್ಮಿಕ ಇಲಾಖೆ ಆಯುಕ್ತೆ ಸವಿತಾ. ಮತ್ತು ದೇವಸ್ಥಾನದ ಇಒ ಹನುಮಂತಪ್ಪ .ತಹಶಿಲ್ದಾರ ಜಿ. ಸಂತೋಷ ಕುಮಾರ.ತಾ.ಪಂ.ಇಒ ಎಂ.ಉಮೇಶ್. ಡಿವ್ಯೆಎಸ್ಪಿ ವೆಂಕಟಪ್ಪನಾಯ್ಕ.ಸಿಪಿಐ ದೀಪಕ್ ಬೋಸರೆಡ್ಡಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 