'ಚೆನ್ನಮ್ಮನವರ ಪ್ರತಿಮೆಯನ್ನು ಪಟ್ಟಣದಲ್ಲಿ ಪ್ರತಿಷ್ಠಾಪಿಸುವ ಅವರ ಜೀವನದ ಪ್ರೇರಣೆ ನೀಡಲಾಗುವುದು'
ಹಳಿಯಾಳ 24: ವೀರರಾಣಿ ಕಿತ್ತೂರ ಚೆನ್ನಮ್ಮ ನವರ ಪ್ರತಿಮೆಯನ್ನು ಹಳಿಯಾಳ
ಪಟ್ಟಣದಲ್ಲಿ ಪ್ರತಿಷ್ಠಾಪಿಸಿ ತನ್ಮೂಲಕ ಅವರ ಜೀವನದ ಪ್ರೇರಣೆ
ನೀಡಲಾಗುವುದು ಎಂದು ವಿಧಾನ ಪರಿಷತ್
ಸದಸ್ಯ ಎಸ್.ಎಲ್. ಘೋಟ್ನೇಕರ.
ತಾಲೂಕಾ ಕಚೇರಿಯಲ್ಲಿ ಮಂಗಳವಾರ ತಾಲೂಕಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಿತ್ತೂರ ರಾಣಿ ಚೆನ್ನಮ್ಮ
ರವರ ಜಯಂತೋತ್ಸವದಲ್ಲಿ ಅವರು ಮಾತನಾಡಿದರು.
ಭಾರತವನ್ನು ಪರಕೀಯರಿಂದ ಮುಕ್ತಗೊಳಿಸಲು ಓರ್ವ ಮಹಿಳೆಯಾಗಿ ಹೋರಾಡಿದ
ಕಿತ್ತೂರ ರಾಣಿ ಚೆನ್ನಮ್ಮ ಅವರ
ಹೋರಾಟವು ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.
ತಾಲೂಕ ಪಂಚಾಯತ ಕಾರ್ಯನಿವರ್ಾಹಕ ಅಧಿಕಾರಿ ಡಾ. ಮಹೇಶ ಕುರಿಯವರ, ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಸಂತೋಷ ರೇಣಕೆ, ಗ್ರೇಡ್2 ತಹಶೀಲ್ದಾರ ರತ್ನಾಕರ ಮೊದಲಾದವರು ವೇದಿಕೆಯಲ್ಲಿದ್ದರು. ನಿವೃತ್ತ ಉಪನ್ಯಾಸಕ ಸುರೇಶ ಕಡೇಮನಿ ಉಪನ್ಯಾಸ ನೀಡಿದರು
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 