ಸೈನಿಕರ ಸ್ಟೈರ್ಯ ಹೆಚ್ಚಿಸಲು ಮುಂಡಗೋಡದಲ್ಲಿ ತಿರಂಗಯಾತ್ರೆ
Tiranga Yatra in Mundagoda to boost the morale of soldiers
ಸೈನಿಕರ ಸ್ಟೈರ್ಯ ಹೆಚ್ಚಿಸಲು ಮುಂಡಗೋಡದಲ್ಲಿ ತಿರಂಗಯಾತ್ರೆ
ಮುಂಡಗೋಡ 25 : ಭಾರತದ ಸೈನಿಕರ ಪಾಕಿಸ್ತಾನದ ವಿರುದ್ಧ ನಡೆಸಿದ ಆಪರೇಷನ್ ಸಿಂಧೂರ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ನಮ್ಮ ಸೈನಿಕರಿಗೆ ಆತ್ಮಸ್ಥೈರ್ಯ ಹೆಚ್ಚಿಸಲು ಗೌರವ್ ಸಲ್ಲಿಸಲು ಉದ್ದೇಶದಿಂದ ಪಟ್ಟಣದಲ್ಲಿ ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ತಿರಂಗಾ ಹಿಡಿದು 300,ಕ್ಕೂ ಹೆಚ್ಚು ಜನರು ತಿರಂಗಾ ಯಾತ್ರೆಯನ್ನು ಶನಿವಾರ ನಡೆಸಿದರು. ಪಟ್ಟಣದ ಹಳೂರಿನ ಶ್ರೀ ಮಾರಿಕಾಂಬಾ ದೇವಸ್ಥಾನದಿಂದ ಚಾಲನೆ ನೀಡಿದ ನಂತರ ತಿರಂಗಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತ್ತು. ಭಾರತ ಮಾತಾ ಕೀ ಜೈ, ಹಾಗೂ ಸೈನಿಕರ ಪರ ಜಯಘೋಷಗಳನ್ನು ಕೂಗಿ ದೇಶಪ್ರೇಮ ಮೆರೆದರು. ತಿರಂಗಾಯಾತ್ರೆಯಲ್ಲಿ ಸೈನಿಕರು, ಮಾಜಿ ಸೈನಿಕರು, ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ದೇಶಭಕ್ತ ನಾಗರಿಕರು ಉತ್ಸಾಹದಿಂದ ಯಾತ್ರೆಯಲ್ಲಿ ಪಾಲ್ಗೊಂಡರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 