ಇಂದು ಹನುಮ ಮಾಲಾಧಾರಿಗಳಿಂದ ಮಹಾಪೂಜೆ, ಮಹಾಭಿಷೇಕ
Today, Hanuman Maladharis perform Maha Puja and Maha Abhishekam
ಯರಗಟ್ಟಿ 29: ಪಟ್ಟಣದ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ರವಿವಾರ ಸಂಜೆ 5ಗಂಟೆಗೆ ಹನುಮ ಮಾಲಾಧಾರಿಗಳಿಂದ ಹನುಮ ಮಹಾಪೂಜೆ ಹಾಗೂ ಮಹಾಅಭಿಷೇಕ ಮಹಾಪ್ರಸಾದವನ್ನು ಹಮ್ಮಿಕೊಳ್ಳಲಾಗಿದೆ.
ಸಾನಿಧ್ಯವನ್ನು ಬಬಲಾದಿ ಸಂಸ್ಥಾನಮಠದ ಸಿದ್ದರಾಮ ಅಜ್ಜನವರು, ಶಿಂಧೋಗಿಯ ಮುಕ್ತಾನಂದ ಮಹಾಸ್ವಾಮಿಗಳು, ಮನ್ನಿಕೇರಿ ವಿಜಯಸಿದ್ದೇಶ್ವರ ಸ್ವಾಮೀಜಿ, ಕೊ.ಶಿವಾಪೂರದ ಜಡೆತಲೆ ಮರುಳಸಿದ್ದ ಶಿವಾಚಾರ್ಯ ಸ್ವಾಮೀಜಿ ಮತ್ತು ಉಪನ್ಯಾಸಕರಾಗಿ ಸೇರಿದಂತೆ ಸುತ್ತಲಿನ ಗ್ರಾಮಗಳ ಹನುಮ ಮಾಲಾಧಾರಿಗಳು ಆಗಮಿಸಲಿದ್ದಾರೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 