ಇಂದು 12ನೇ ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ
Today is the preliminary meeting of the 12th Kannada Sahitya Conference
ಇಂದು 12ನೇ ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ
ಯಮಕನಮರಡಿ 31: ಹುಕ್ಕೇರಿ ತಾಲೂಕಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನ್ನು ಯಮಕನಮರಡಿಯಲ್ಲಿ ಹಮ್ಮಿಕೊಳುವುದಕೊಸ್ಕರ ದಿ 1-2-2025 ಶನಿವಾರ ಮಧ್ಯಾಹ್ನ 12ಘಂಟೆಗೆ ಸುಕ್ಷೆತ್ರ ಹುಣಸಿಕೊಳ್ಳ ಮಠದಲ್ಲಿ ಸಭೆ ಕರೆಯಲಾಗಿದೆ ಕಾರಣ ಹುಕ್ಕೇರಿ ತಾಲೂಕಿನ ಸರ್ವ ಪರಮ ಪೂಜ್ಯರು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗು ಯಮಕನಮರಡಿಯ ಗ್ರಾಮ ಪಂಚಾಯತ್ ಸದಸ್ಯರು ಸಿಬ್ಬಂದಿ ವರ್ಗ ಹುಕ್ಕೇರಿ ತಾಲೂಕಿನ ಎಲ್ಲ ಸರಕಾರಿ ಇಲಾಖೆಗಳ ಸಿಬ್ಬಂದಿ ವರ್ಗ ಕರವೇ ಮುಖಂಡರು ಗ್ರಾಮದ ಗಣ್ಯ ಮಾನ್ಯರು ಕನ್ನಡ ಅಭಿಮಾನಿಗಳು ಈ ಸಭೆಗೆ ಹಾಜರಿರಲು ಕೋರಲಾಗಿದೆ.
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ 