ಮಹಾ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ಗೆ ಸನ್ಮಾನ
Tributes to Chief Minister Devendra Fadnavis
ಮಹಾ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ಗೆ ಸನ್ಮಾನ
ಅಥಣಿ 16: ಮಹಾರಾಷ್ಟ್ರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ದೇವೇಂದ್ರ ಫಡ್ನವಿಸ್ ಅವರನ್ನು ನಾಗಪುರದ ಅವರ ನಿವಾಸದಲ್ಲಿ ಮಾಜಿ ಸಚಿವ ಹಾಗೂ ಗೋಕಾಕ ಮತಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ, ಮಾಜಿ ಸಚಿವ ಹಾಗೂ ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆ ಅಧ್ಯಕ್ಷ ಶ್ರೀಮಂತ ಪಾಟೀಲ ಭೇಟಿಯಾಗಿ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದಕ್ಕಾಗಿ ಸನ್ಮಾನಿಸಿ ಅಭಿನಂದಿಸಿದರು.
ಬಿಜೆಪಿ ಧುರೀಣರಾದ ಎನ್ ಆರ್ ಸಂತೋಷ, ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ಕಾರ್ಯನಿರ್ವಾಹಕ ನಿರ್ದೇಶಕ ಸುಶಾಂತ ಪಾಟೀಲ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಮಾಜಿ ಕೆಎಂಎಫ್ ನಿರ್ದೇಶಕ ಅಪ್ಪಾಸಾಹೇಬ ಅವತಾಡೆ ಮತ್ತು ಭರತ್ ಮಗದೂರ್ ಅವರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 