ತುಂಗಾ ನವದೆಹಲಿಯ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆಯ್ಕೆ
Tunga selected for New Delhi's Republic Day parade
ಹಾವೇರಿ, 24: ನವದೆಹಲಿಯಲ್ಲಿ ನಡೆಯುವ 77ನೇ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಹಾವೇರಿಯ ಕೆ.ಎಲ್. ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಪದವಿ ಮಹಾವಿದ್ಯಾಲಯದ ಎನ್.ಎಸ್.ಎಸ್ ಸ್ವಯಂಸೇವಕಿ ತುಂಗಾ ಎ. ಶಿವಲಿಂಗಯ್ಯ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಭಾಗವಹಿಸಲಿದ್ದಾರೆ. ಹಾವೇರಿ ವಿಶ್ವವಿದ್ಯಾಲಯದ ಕುಲಪತಿ, ಉಭಯ ಕುಲಸಚಿವರು, ಕೆ.ಎಲ್.ಇ. ಸಂಸ್ಥೆಯ ಆಡಳಿತ ಮಂಡಳಿ, ಪ್ರಾಚಾರ್ಯರು, ಎನ್.ಎಸ್. ಎಸ್ ಕಾರ್ಯಕ್ರಮಾಧಿಕಾರಿಗಳು, ಭೋದಕ ಮತ್ತು ಬೋಧಕೇತರ ಸಿಬ್ಬಂದಿಗ ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 