ಅಮೆರಿಕದಿಂದ ವೈಮಾನಿಕ ದಾಳಿ ಸಾಧ್ಯತೆ ಇರಾನ್ ತೊರೆಯುವಂತೆ ಭಾರತೀಯರಿಗೆ ಸೂಚನೆ
US airstrikes likely Indians advised to leave Iran
ನವದೆಹಲಿ: ಮುಂಬರುವ ದಿನಗಳಲ್ಲಿ ಅಮೆರಿಕ ವೈಮಾನಿಕ ದಾಳಿ ಸಾಧ್ಯತೆ "ನ್ನೆಲೆಯಲ್ಲಿ
ಇರಾನ್ ತೊರೆಯುತ್ತಿರುವ ಅಲ್ಲಿರುವ ಭಾರತೀಯ ಪ್ರಜೆಗಳಿಗೆ ಸೂಚಿಸಲಾಗಿದೆ. ವಾಣಿಜ್ಯ "ಮಾನಗಳು ಸೇರಿದಂತೆ ಲಭ್ಯ"ರುವ "ಮಾನಗಳ ಮೂಲಕ ಇರಾನ್ನಿಂದ ಹೊರಹೋಗುವಂತೆ ಭಾರತದ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಮನ" ಮಾಡಿದೆ. ಇರಾನ್ ನಲ್ಲಿರುವ "ದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಮತ್ತು ಪ್ರವಾಸಿಗರು ಸೇರಿದಂತೆ ಎಲ್ಲರಿಗೂ ಸೂಚನೆ ಅನ್ವಯವಾಗಲಿದೆ.
14 ಜನವರಿ
2026 ರ ಸಲಹೆಯನ್ನು ಎಲ್ಲಾ ಭಾರತೀಯ ನಾಗರಿಕರು ಮತ್ತು ಭಾರತೀಯ ಮೂಲದ ವ್ಯಕ್ತಿಗಳು (ಕಋ) ಪಾಲಿಸಬೇಕು. ಪ್ರತಿಭಟನೆ ಅಥವಾ ಪ್ರದರ್ಶನಗಳ ಪ್ರದೇಶಗಳಿಗೆ ಅದಷ್ಟು ಹೋಗಬಾರದು. ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಿ ಮತ್ತು ಯಾವುದೇ ಬೆಳವಣಿಗೆಗಳಿಗಾಗಿ ಸ್ಥಳೀಯ ಮಾಧ್ಯಮಗಳ ಮೇಲೆ ನಿಗಾವ"ಸಿ ಎಂದು ಸಲಹೆಯಲ್ಲಿ ಪುನರುಚ್ಚರಿಸಲಾಗಿದೆ.
ಇರಾನ್ನಲ್ಲಿರುವ ಭಾರತೀಯರು ಪಾಸ್ಪೋರ್ಟ್ಗಳು ಮತ್ತು ಐಡಿಗಳು ಸೇರಿದಂತೆ ಅವರ ಪ್ರಯಾಣ ಮತ್ತು ವಲಸೆ ದಾಖಲೆಗಳನ್ನು ತಮ್ಮಲ್ಲಿ ಇರಿಸಿಕೊಳ್ಳಬೇಕು.ಯಾವುದೇ ನೆರ"ಗಾಗಿ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 