ಅಮೆರಿಕದಿಂದ ವೈಮಾನಿಕ ದಾಳಿ ಸಾಧ್ಯತೆ ಇರಾನ್ ತೊರೆಯುವಂತೆ ಭಾರತೀಯರಿಗೆ ಸೂಚನೆ
US airstrikes likely Indians advised to leave Iran
ನವದೆಹಲಿ: ಮುಂಬರುವ ದಿನಗಳಲ್ಲಿ ಅಮೆರಿಕ ವೈಮಾನಿಕ ದಾಳಿ ಸಾಧ್ಯತೆ "ನ್ನೆಲೆಯಲ್ಲಿ
ಇರಾನ್ ತೊರೆಯುತ್ತಿರುವ ಅಲ್ಲಿರುವ ಭಾರತೀಯ ಪ್ರಜೆಗಳಿಗೆ ಸೂಚಿಸಲಾಗಿದೆ. ವಾಣಿಜ್ಯ "ಮಾನಗಳು ಸೇರಿದಂತೆ ಲಭ್ಯ"ರುವ "ಮಾನಗಳ ಮೂಲಕ ಇರಾನ್ನಿಂದ ಹೊರಹೋಗುವಂತೆ ಭಾರತದ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಮನ" ಮಾಡಿದೆ. ಇರಾನ್ ನಲ್ಲಿರುವ "ದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಮತ್ತು ಪ್ರವಾಸಿಗರು ಸೇರಿದಂತೆ ಎಲ್ಲರಿಗೂ ಸೂಚನೆ ಅನ್ವಯವಾಗಲಿದೆ.
14 ಜನವರಿ
2026 ರ ಸಲಹೆಯನ್ನು ಎಲ್ಲಾ ಭಾರತೀಯ ನಾಗರಿಕರು ಮತ್ತು ಭಾರತೀಯ ಮೂಲದ ವ್ಯಕ್ತಿಗಳು (ಕಋ) ಪಾಲಿಸಬೇಕು. ಪ್ರತಿಭಟನೆ ಅಥವಾ ಪ್ರದರ್ಶನಗಳ ಪ್ರದೇಶಗಳಿಗೆ ಅದಷ್ಟು ಹೋಗಬಾರದು. ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಿ ಮತ್ತು ಯಾವುದೇ ಬೆಳವಣಿಗೆಗಳಿಗಾಗಿ ಸ್ಥಳೀಯ ಮಾಧ್ಯಮಗಳ ಮೇಲೆ ನಿಗಾವ"ಸಿ ಎಂದು ಸಲಹೆಯಲ್ಲಿ ಪುನರುಚ್ಚರಿಸಲಾಗಿದೆ.
ಇರಾನ್ನಲ್ಲಿರುವ ಭಾರತೀಯರು ಪಾಸ್ಪೋರ್ಟ್ಗಳು ಮತ್ತು ಐಡಿಗಳು ಸೇರಿದಂತೆ ಅವರ ಪ್ರಯಾಣ ಮತ್ತು ವಲಸೆ ದಾಖಲೆಗಳನ್ನು ತಮ್ಮಲ್ಲಿ ಇರಿಸಿಕೊಳ್ಳಬೇಕು.ಯಾವುದೇ ನೆರ"ಗಾಗಿ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 