ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ
ಲೋಕದರ್ಶನ ವರದಿ
ಶಿಗ್ಗಾವಿ11: ತಾಲೂಕಿನ ಸುಕ್ಷೇತ್ರ ಗಂಜಿಗಟ್ಟಿ ಗ್ರಾಮದ ಚರಮೂತರ್ೆಶ್ವರ ಮಠದಲ್ಲಿ ಮಠದ ಒಡೆಯರಾದ ವೈಜನಾಥ ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ವಸಂತ ಪಂಚಮಿ ಮಹೋತ್ಸವದ ಅಂಗವಾಗಿ ನಾಗಚೌಡೆಶ್ವರಿ ದೇವಿಯ ಮೂತರ್ಿ ಪ್ರಾಣ ಪ್ರತಿಷ್ಠಾಪನೆ, ದೇವಿಗೆ ರುದ್ರಾಭೀಷೆಕ, ಹೋಮ, ಕುಂಕುಮಾರ್ಚನೆ ಹಾಗೂ 600ಕ್ಕೂ ಹೆಚ್ಚು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಅತಿ ವಿಜ್ರಂಣೆಯಿಂದ ಜರುಗಿತು. ಸಾವಿರಾರು ಭಕ್ತರು ಭಾಗವಹಿಸಿದ್ದರು. ನಂತರ ಗ್ರಾಮಸ್ಥರಿಂದ ಹಾಗೂ ಮಹಿಳಾ ಶಕ್ತಿ ಸಂಘಗಳಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 