ಪೀರಾಪೂರ-ಬೂದಿಹಾಳ ಏತ ನೀರಾವರಿ ಕಾಮಗಾರಿಗೆ ಚಾಲನೆ ನೀಡುವಂತೆ ಒತ್ತಾಯ
Urge to start irrigation works in Peerapura-Budihal
ಪೀರಾಪೂರ-ಬೂದಿಹಾಳ ಏತ ನೀರಾವರಿ ಕಾಮಗಾರಿಗೆ ಚಾಲನೆ ನೀಡುವಂತೆ ಒತ್ತಾಯ
ತಾಳಿಕೋಟಿ 25: ತಾಲೂಕಿನ ವ್ಯಾಪ್ತಿಯ ಪೀರಾಪೂರ-ಬೂದಿಹಾಳ ಏತ ನೀರಾವರಿ ಮುಂದಿನ ಹಂತದ ಕಾಮಗಾರಿಗೆ ಶೀಘ್ರ ಚಾಲನೆ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಕಲಕೇರಿ ಅಸ್ಕಿ ಹಾಗೂ ಬೆಕಿನಾಳ ಗ್ರಾಮಗಳ ರೈತರು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 