ವಚನ ಕಾರ್ತಿಕೋತ್ಸವ ಕಾರ್ಯಕ್ರಮ
Vachana Kartikotsava program
ಯಮಕಣಮರಡಿ, 22 : ಸ್ಥಳೀಯ ಹುಣಸಿಕೋಳ ಮಠ ದಲ್ಲಿ ದಿನಾಂಕ 20ರಂದು ಶ್ರೀ ಬಸವೇಶ್ವರ ಕತೃಗದ್ದಿಗೆ ಹಾಗೂ ಲಿಂಗಕ್ಕೆ ಗುರುಸಿದ್ಧ ಮಹಾಸ್ವಾಮಿಗಳು ಕತೃ ಗದ್ದಿಗೆ ಪೂಜೆ ಡಾಕ್ಟರ್ ಆನಂದ್ ಮಹಾರಾಜ್ ಗೋಸಾವಿ, ಹರಿ ಮಂದಿರ ಹಾಗೂ ಶ್ರೀ ಸಿದ್ದಬಸವ ದೇವರು ಹುಣಸಿಗೋಳ ಮಠ ಸಲ್ಲಿಸಿದರು ಕಾರ್ತಿಕ ಮಾಸ ಅತಿ ವಿಶಿಷ್ಟತೆಯಿಂದ ಕೂಡಿತ್ತು.
ಇದೇ ಸಂದರ್ಭದಲ್ಲಿ ಡಾಕ್ಟರ್ ಆನಂದ್ ಮಹಾರಾಜರ ಗೋಸಾವಿ ಅವರನ್ನು ಆಡಳಿತ ಮಂಡಳಿಯವರು ಸತ್ಕರಿಸಿದರು. ಶ್ರೀ ಮಠದ ತುಂಬಾಲ್ಲ ದೀಪದ ಅಲಂಕಾರ ಹೂವಿನ ಅಲಂಕಾರ ತುಂಬಿ ತುಳುಕುತ್ತಿತ್ತು ಹಾಗೂ ಯಮಕಣಮರಡಿ ಸುತ್ತಮುತ್ತಲಿನ ಗ್ರಾಮದ ಭಕ್ತಾದಿಗಳು. ಶ್ರೀಮಠ ಆಡಳಿತ ಮಂಡಳಿಯ ಸದಸ್ಯರು ಹಾಗೂ ಕಣಗಲಾ ಭಕ್ತಾದಿಗಳು ಮಹಿಳಾ ಸಂಘದ ಪ್ರತಿನಿಧಿಗಳು ಯುವಕರು ಉಪಸ್ಥಿತಿ ಇದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 