ವಚನ ಗಾಯನ ಸ್ಫರ್ಧೆ
Vachana singing competition
ವಚನ ಗಾಯನ ಸ್ಫರ್ಧೆ
ಹುಕ್ಕೇರಿ 23: ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ ರೇಡಿಯೋ ಕೇಂದ್ರದ ಮೂಲಕ ಹುಕ್ಕೇರಿ ತಾಲೂಕಿನ ಯಲ್ಲಾಪೂರ ಗ್ರಾಮದ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ಬಸವ ಜಯಂತಿ ಅಂಗವಾಗಿ ವಚನ ಗಾಯನ ಸ್ಫರ್ದೇ ಅಯೋಜಿಸಲಾಗಿತ್ತು, ಸ್ಪರ್ಧೆಯ ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಕುಮಾರಿ ಸಮೃಧ್ಧಿ ಶಿಂಗೆ, ಪ್ರಣಯ ಹಿರೇಮಠ, ಸಮರ್ಥ ಶಿಡ್ಲಾಳಿ, ತನ್ವಿ ಹಿರೇಮಠ ಬಹುಮಾನ ಪಡೆದುಕೊಂಡರು. ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಪ್ರೀತಿ ಕುಡಲಿಂಗನವರ ದ್ವಿತೀಯ ತನುಶ್ರೀ ಪಾಟೀಲ ಹಾಗೂ ತೃತೀಯ ಬಹುಮಾನವನ್ನು ಪ್ರೀತಿ ಮಡ್ಯಾಗೋಳ ಪಡೆದುಕೊಂಡು. ಸ್ಪರ್ದೆಯಲ್ಲಿ ನಿರ್ಣಾಯಕರಾಗಿ ಗಿರಜಾ ಕಂಪನ್ನವರ ಹಿರೇಮಠ, ವೀಣಾ ಪಾಟೀಲ ಶ್ರೀದೇವಿ ಮ್ಯಾಗೇರಿ ಮುಂತಾದವರು ಪಾಲ್ಗೊಂಡಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 