ಅಜಾತಶತ್ರು ವಾಜಪೇಯಿಯವರ ಜನ್ಮ ದಿನಾಚರಣೆ
ಶಿಗ್ಗಾವಿ 27: ಪಟ್ಟಣದ ತಾಲೂಕ ಪಂಚಾಯತಿಯ ಆವರಣದಲ್ಲಿರುವ ಶಾಸಕರ ಜನ ಸಂಪರ್ಕ ಕಾಯರ್ಾಲಯದಲ್ಲಿ ಅಜಾತಶತ್ರು ದಿವಂಗತ ಅಟಲ ಬಿಹಾರಿ ವಾಜಪೇಯಿಯವರ 94 ನೇ ಜನ್ಮ ದಿನಾಚರಣೆಯನ್ನು ಕೆ.ಸಿ.ಸಿ ಬ್ಯಾಂಕಿನ ನಿಧರ್ೆಶಕರಾದ ಗಂಗಣ್ಣ ಸಾತಣ್ಣವರ ಪುಷ್ಪಗಳನ್ನು ಸಲ್ಲಿಸುವದರ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂಧರ್ಭದಲ್ಲಿ ದೇವಣ್ಣಾ ಚಾಕಲಬ್ಬಿ, ಕರಿಯಪ್ಪ ಕಟ್ಟಿಮನಿ, ಡಾ. ಮಲ್ಲೇಶಪ್ಪ ಹರಿಜನ, ಶಿವಾನಂದ ಮ್ಯಾಗೇರಿ, ಶಿವಪ್ರಸಾದ ಸುರಗೀಮಠ,ವಿಜಯ ಬುಳ್ಳಕ್ಕನವರ ಮುಂತಾದ ಭಾ.ಜ.ಪ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 