ಅಜಾತಶತ್ರು ವಾಜಪೇಯಿಯವರ ಜನ್ಮ ದಿನಾಚರಣೆ
ಶಿಗ್ಗಾವಿ 27: ಪಟ್ಟಣದ ತಾಲೂಕ ಪಂಚಾಯತಿಯ ಆವರಣದಲ್ಲಿರುವ ಶಾಸಕರ ಜನ ಸಂಪರ್ಕ ಕಾಯರ್ಾಲಯದಲ್ಲಿ ಅಜಾತಶತ್ರು ದಿವಂಗತ ಅಟಲ ಬಿಹಾರಿ ವಾಜಪೇಯಿಯವರ 94 ನೇ ಜನ್ಮ ದಿನಾಚರಣೆಯನ್ನು ಕೆ.ಸಿ.ಸಿ ಬ್ಯಾಂಕಿನ ನಿಧರ್ೆಶಕರಾದ ಗಂಗಣ್ಣ ಸಾತಣ್ಣವರ ಪುಷ್ಪಗಳನ್ನು ಸಲ್ಲಿಸುವದರ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂಧರ್ಭದಲ್ಲಿ ದೇವಣ್ಣಾ ಚಾಕಲಬ್ಬಿ, ಕರಿಯಪ್ಪ ಕಟ್ಟಿಮನಿ, ಡಾ. ಮಲ್ಲೇಶಪ್ಪ ಹರಿಜನ, ಶಿವಾನಂದ ಮ್ಯಾಗೇರಿ, ಶಿವಪ್ರಸಾದ ಸುರಗೀಮಠ,ವಿಜಯ ಬುಳ್ಳಕ್ಕನವರ ಮುಂತಾದ ಭಾ.ಜ.ಪ ಕಾರ್ಯಕರ್ತರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 