ವಿವಿಧ ಸ್ಪರ್ಧೆ: ವಸಂತರಾವ ಪೋತದಾರ ಪಾಲಿಟೆಕ್ನಿಕ ವಿದ್ಯಾರ್ಥಿಗಳ ಸಾಧನೆ
Various competitions: Achievements of Vasantha Rao Potadara Polytechnic students
ವಿವಿಧ ಸ್ಪರ್ಧೆ: ವಸಂತರಾವ ಪೋತದಾರ ಪಾಲಿಟೆಕ್ನಿಕ ವಿದ್ಯಾರ್ಥಿಗಳ ಸಾಧನೆ
ಬೆಳಗಾವಿ 04: ಬೆಳಗಾವಿ ನಿಡಶೋಶಿಯ ಹಿರಾಸುಗರ ಇಂಜಿನಿಯರಿಂಗ್ ಕಾಲೇಜಿನಲ್ಲಿ ದಿ.29ರಂದು ಏರಿ್ಡಸಿದ ಪ್ರೊಜೆಕ್ಟ ಸ್ಪರ್ಧೆ, ಇಂಟರ್ನಶಿರ್ ಪ್ರೆಸೆಂಟೆಶನ ಹಾಗೂ ಆಯಿಡಿಯಾ ಸ್ಪರ್ಧೆಯಲ್ಲಿ ಕೆ.ಎಲ್.ಎಸ್. ವಸಂತರಾವ ಪೋತದಾರ ಪಾಲಿಟೆಕ್ನಿಕ ಬೆಳಗಾವಿಯ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.
ವಿಜೇತರ ವಿವರಗಳು:
ಪ್ರೋಜೆಕ್ಟ ಸ್ಪರ್ಧೆಯಲ್ಲಿ ಕಂಪ್ಯೂಟರ ಸಾಯಿನ್ಸ ಹಾಗೂ ಇಂಜಿನಿಯರಿಂಗ 6ನೇ ಸೆಮಿಸ್ಟರ ವಿದ್ಯಾರ್ಥಿಗಳಾದ ನಯಾಬ ಅತ್ತಾರ ಹಾಗೂ ಅವಿನಾಶ ಭಾಟಿ ಹಿಪ್ರಥಮ ಸ್ಥಾನ ಹಾಗೂ ದಿಗಂಬರ ಪಾಲೇಕರ, ಶ್ರೀ ಪಾಟೀಲ ಹಾಗೂ ಸುನೀಲ ಶಿಂಡೋಲಕರ ಇವರು ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
ಇಂಟರ್ನಶಿಪ್ ಪ್ರೆಸೆಂಟೆಶನ ಸ್ಪರ್ಧೆಯಲ್ಲಿ ಮೆಕ್ಯಾನಿಕಲ ಇಂಜಿನಿಯರಿಂಗ ವಿಭಾಗದ 6ನೇ ಸೆಮಿಸ್ಟರ ವಿದ್ಯಾರ್ಥಿಗಳಾದ ಅಥರ್ವ ಕಸಬೇಕರ, ಆದಿತ್ಯಾ ಕಡ್ಡು ಹಾಗೂ ನಲಿನಿ ಚಂದಗಡಕರ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.
ಆಯಿಡಿಯಾ ಪ್ರೆಸೆಂಟೆಶನ ಸ್ಪರ್ಧೆಯಲ್ಲಿ ಕಂಪ್ಯೂಟರ ಸಾಯಿನ್ಸ ಹಾಗೂ ಇಂಜಿನಿಯರಿಂಗ 6ನೇ ಸೆಮಿಸ್ಟರ ವಿದ್ಯಾರ್ಥಿಗಳಾದ ನಯಾಬ ಅತ್ತಾರ ಹಾಗೂ ಅವಿನಾಶ ಭಾಟಿ ಇವರು ದ್ವಿತೀಯ ಸ್ಥಾನ ಪಡೆದು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.
ಎಲ್ಲ ವಿಜೇತ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಸರ್ವ ಸದಸ್ಯರು ಹಾಗೂ ಅಧ್ಯಕ್ಷ ಯು.ಎನ್. ಕಾಲಕುಂದ್ರಿಕರ ಹಾಗೂ ಸಂಸ್ಥೆಯ ಪ್ರಾಚಾರ್ಯ ಎಸ್.ಎಸ್. ಮಾಳಾಜ ರವರು ಹಾಗೂ ಕಂಪ್ಯೂಟರ ಸಾಯಿನ್ಸ ್ಘ ಇಂಜಿನಿಯರಿಂಗ ವಿಭಾಗದ ಮುಖ್ಯಸ್ಥೆ ಅನುರಾಧಾ ದೇಸಾಯಿ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ ವಿಭಾಗದ ಮುಖ್ಯಸ್ಥ ಪ್ರಥಮೇಶ ಗುರಜರ ಅವರೊಂದಿಗೆ ಸಂಸ್ಥೆಯ ಎಲ್ಲ ಸಿಬ್ಬಂದಿವರ್ಗದವರು ಶುಭ ಹಾರೈಸಿದರು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 