ವಸಂತಕುಮಾರ ಪೂರ್ಮ ಅವರಿಗೆ ಪಿಹೆಚ್ಡಿ
Vasantakumar Poorma has a Ph.D
ವಸಂತಕುಮಾರ ಪೂರ್ಮ ಅವರಿಗೆ ಪಿಹೆಚ್ಡಿ
ಬಳ್ಳಾರಿ 01: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ವಸಂತಕುಮಾರ ಪೂರ್ಮ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಧ್ಯಾಪಕರಾದ ಡಾ.ಜ್ಯೋತಿಲಿಂಗ.ವಿ ಅವರ ಮಾರ್ಗದರ್ಶನದಲ್ಲಿ ‘ವರ್ಕ್ ಲೈಫ್ ಬ್ಯಾಲೆನ್ಸ್ ಆಮಾಂಗ್ ಪ್ರೊಫೇಶನಲ್ಸ್ ಎ ಸ್ಟಡಿ ಆಫ್ ಸೆಲೆಕ್ಟೆಡ್ ಪ್ರೋಫೆಶನಲ್ಸ್ ಇನ್ ಕಲ್ಯಾಣ ಕರ್ನಾಟಕ’ ಎಂಬ ಶೀರ್ಷಿಕೆ ಮೇಲೆ ಮಂಡಿಸಿದ ಮಹಾಪ್ರಬಂಧಕ್ಕಾಗಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಹೆಚ್ಡಿ ಪದವಿ ನೀಡಿ ಗೌರವಿಸಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 